Connect with us

LATEST NEWS

ಕೋಮು ದ್ವೇಷ ಭಾಷಣ ಚಕ್ರವರ್ತಿ ಸೂಲಿಬೆಲೆ ವಿರುದ್ದ ಪೊಲೀಸ್ ಠಾಣೆಗೆ ದೂರು ನೀಡಿದ ಕಾಂಗ್ರೆಸ್ ಮುಖಂಡರು

ಉಳ್ಳಾಲ ಮಾರ್ಚ್ 17: ಇತ್ತೀಚೆಗೆ ಮಂಗಳೂರಿನಲ್ಲಿ ಮಾಡಿದ ಭಾಷಣದಲ್ಲಿ ಸಮಾಜದಲ್ಲಿ ಅಶಾಂತಿ ಸೃಷ್ಠಿಸಲು ಚಕ್ರವರ್ತಿ ಸೂಲಿಬೆಲೆ ಪ್ರಯತ್ನಿಸುತ್ತಿದ್ದಾರೆ ಎಂದು ಕಾಂಗ್ರೆಸ್ ಮುಖಂಡರು ಉಳ್ಳಾಲ ಠಾಣೆಗೆ ರವಿವಾರ ದೂರು ನೀಡಿದ್ದಾರೆ.

 

ಉಳ್ಳಾಲ ನಗರ ಕಾಂಗ್ರೆಸ್ ಅಧ್ಯಕ್ಷರಾದ ಮುಸ್ತಫಾ ಅಬ್ದುಲ್ಲಾ ನೇತೃತ್ವ ವಹಿಸಿದ್ದರು. ಈ ಸಂದರ್ಭ ಕಾಂಗ್ರೆಸ್ ಮುಖಂಡರಾದ ಉಸ್ಮಾನ್ ಕಲ್ಲಾಪು, ಅಯ್ಯೂಬ್ ಮಂಚಿಲ, ದಿನೇಶ್ ಕುಂಪಲ, ರಶೀದ್ ಯೂಸುಫ್, ರಹ್ಮಾನ್ ಕೋಡಿಜಾಲ್, ಚಂದ್ರಿಕಾ ರೈ, ಸುರೇಖಾ ಚಂದ್ರಹಾಸ್, ಅಬ್ದುಲ್ ಜಬ್ಬಾರ್, ಮನ್ಸೂರ್ ಮಂಚಿಲ, ರಿಚಾರ್ಡ್, ಝಿಯಾದ್, ಜಬ್ಬಾರ್ ಮೇಲಂಗಡಿ, ನವನೀತ್ ಸುಂದರಿ ಬಾಗ್ ಮತ್ತಿತರರು ಉಪಸ್ಥಿತರಿದ್ದರು.

Share Information
Continue Reading
Advertisement
Click to comment

Leave a Reply

Your email address will not be published. Required fields are marked *