KARNATAKA
ಚಾರ್ಮಾಡಿ ನಿಯಂತ್ರಣ ತಪ್ಪಿ ತಡೆಗೊಡೆಗೆ ಡಿಕ್ಕಿ ಹೊಡೆದ ಕಾರು..ನಾಲ್ವರು ಪ್ರಾಣಾಪಯದಿಂದ ಪಾರು
ಚಿಕ್ಕಮಗಳೂರು: ಚಾರ್ಮಾಡಿ ಘಾಟ್ ನಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಐ-20 ಕಾರು ತಡೆಗೋಡೆಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ನಡೆದಿದೆ.
ಚಿಕ್ಕಮಗಳೂರು ಮೂಡಿಗೆರೆ ಸಮೀಪದ ಚಾರ್ಮಾಡಿ ಘಾಟ್ ನಲ್ಲಿ ವೇಗವಾಗಿ ಬರುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ತಡೆಗೋಡೆಗೆ ಡಿಕ್ಕಿ ಹೊಡೆದು ಡಿವೈಡರ್ ಮೇಲೆ ಕೂತಿದೆ. ಅದೃಷ್ಟವಶಾತ್ ಕಾರಿನಲ್ಲಿದ್ದ ನಾಲ್ವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ತಡೆಗೋಡೆ ಇಲ್ಲದಿದ್ದರೆ 300 ಅಡಿ ಪ್ರಪಾತಕ್ಕೆ ಬಿದ್ದು, ದೊಡ್ಡ ಅನಾಹುತವೇ ಸಂಭವಿಸುವ ಸಾಧ್ಯತೆ ಇತ್ತು. ಒಂದೇ ಕುಟುಂಬದ ನಾಲ್ವರು ಉಡುಪಿಯಿಂದ ಬೆಂಗಳೂರಿಗೆ ಹೋಗುತ್ತಿದ್ದರು. ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
Facebook Comments
You may like
ಐಶಾರಾಮಿ ಕಾರು ಮಾರಾಟ ಪ್ರಕರಣ – ಎಸ್ಐ ಕಬ್ಬಾಳರಾಜ್, ಇನ್ ಸ್ಪೆಕ್ಟರ್ ರಾಮಕೃಷ್ಣ ಸಸ್ಪೆಂಡ್
ನೆಲ್ಯಾಡಿಯಲ್ಲಿ ಗ್ಯಾಸ್ ಮತ್ತು ಡೀಸೆಲ್ ಟ್ಯಾಂಕರ್ ಅಪಘಾತ : ತಪ್ಪಿದ ಭಾರಿ ದುರಂತ
ಬೈಕ್ ಗೆ ಡಿಕ್ಕಿ ಹೊಡೆದ ಲಾರಿ ಮಗ ಸಾವು ಅಪ್ಪ ಗಂಭೀರ
ಸಚಿವ ಕೋಟ ಶ್ರೀನಿವಾಸ ಪೂಜಾರಿ ಪ್ರಯಾಣಿಸುತ್ತಿದ್ದ ಕಾರಿಗೆ ಕೆಎಸ್ಆರ್ ಟಿಸಿ ಬಸ್ ಡಿಕ್ಕಿ
ಮಧ್ಯಪ್ರದೇಶ – ಸೇತುವೆಯಿಂದ ಕಾಲುವೆಗೆ ಬಿದ್ದ ಬಸ್ 32ಕ್ಕೂ ಅಧಿಕ ಮಂದಿ ಸಾವು
ಮಹಾರಾಷ್ಟ್ರ – ಪಪ್ಪಾಯಿ ತುಂಬಿದ್ದ ಟ್ರಕ್ ಉರುಳಿ 16 ಮಂದಿ ಕಾರ್ಮಿಕರ ಸಾವು
You must be logged in to post a comment Login