Connect with us

LATEST NEWS

ಹರೀಶ್ ಪೂಂಜಾ ನಿನ್ನೆ ಮೊನ್ನೆ ಬಂದವ್ನು.. ಪಾಪ ಇನ್ನೂ ರಾಜಕೀಯದಲ್ಲಿ ಬಚ್ಚಾ

ಮಂಗಳೂರು ಅಕ್ಟೋಬರ್ 28: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕಲೆಕ್ಷನ್ ಮಾಸ್ಟರ್ ಎಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರ ವಿರುದ್ದ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದು , ಆತ ಇನ್ನೂ ರಾಜಕೀಯದಲ್ಲಿ ಬಜ್ಜಾ ಎಂದಿದ್ದಾರೆ.


ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ನಾನು 1983ರಲ್ಲಿ ಶಾಸಕನಾಗಿ ನಂತರ ಸಚಿವನಾದವನು ಆವಾಗ ಯಾರೂ ನನ್ನನ್ನು ಆ ರೀತಿ ಕರೆದಿದಲ್ಲ. ಹರೀಶ್ ಪೂಂಜಾ ನಿನ್ನೆ ಮೊನ್ನೆ ಬಂದವ್ನು ಪಾಪ ಇನ್ನೂ ರಾಜಕೀಯದಲ್ಲಿ ಬಚ್ಚಾ ಎಂದು ಟಾಂಗ್ ನೀಡಿದರು.
ಇನ್ನು ಸೌಜನ್ಯ ಕೊಲೆ ಪ್ರಕರಣದ ತನಿಖೆ ಬಗ್ಗೆ ಕೇಳಿ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಿಎಂ ಸೌಜನ್ಯ ಕೊಲೆ ಪ್ರಕರಣದ ಬಗ್ಗೆ ಸಿಬಿಐ ತನಿಖೆ ನಡೆಸಿದೆ. ಹೀಗಾಗಿ ಮರುತನಿಖೆ ಬಗ್ಗೆ ಕೇಂದ್ರ ಸರ್ಕಾರ ಯೋಚಿಸಬೇಕು ಎಂದರು.

Share Information
Continue Reading
Advertisement
Click to comment

Leave a Reply

Your email address will not be published. Required fields are marked *