Connect with us

    DAKSHINA KANNADA

    ಕಾಡಿದ ಅನಾರೋಗ್ಯ, ಕಡಬದ ಕಾಲೇಜು ವಿದ್ಯಾರ್ಥಿನಿ ಮೃತ್ಯು..!

    ಕಡಬ : ತೀವ್ರ ಅನಾರೋಗ್ಯಕ್ಕೆ ಒಳಗಾಗಿ ಕಾಲೇಜು ವಿದ್ಯಾರ್ಥಿನಿಯೋರ್ವಳು ಮೃತಪಟ್ಟಿದ್ದಾಳೆ.

    ದಕ್ಷಿಣ ಕನ್ನಡ ಜಿಲ್ಲೆ ಕಡಬ ತಾಲೂಕಿನ ಸಮೀಪದ ಎಡಮಂಗಲ ನಿವಾಸಿ ತೃಪ್ತಿ ಮೃತ ಯುವತಿಯಾಗಿ್ದಾಳೆ. ಸುಬ್ರಹ್ಮಣ್ಯ ಪದವಿ ಕಾಲೇಜಿನ ಪ್ರಥಮ ಬಿ.ಕಾಂ. ವಿದ್ಯಾರ್ಥಿನಿಯಾಗಿದ್ದ ತೃಪ್ತಿಕಳೆದ ಎರಡು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದಳು. ಈಕೆಯನ್ನು ಪುತ್ತೂರು ಆಸ್ಪತ್ರೆಗೆ ಕರೆದೊಯ್ದು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ ಚಿಕಿತ್ಸೆ ಫಲಕಾರಿಯಾಗದೆ ತೃಪ್ತಿ ಇಹಲೋಕ ತ್ಯಜಿಸಿದ್ದಾಳೆ ಎಂದು ತಿಳಿದು ಬಂದಿದೆ.

     

    Share Information
    Advertisement
    Click to comment

    You must be logged in to post a comment Login

    Leave a Reply