Connect with us

LATEST NEWS

ಹಾಸ್ಯ ಕಲಾವಿದ ರಾಜು ಶ್ರೀವಾತ್ಸವ್ ಗೆ ಹೃದಯಾಘಾತ – ಆಸ್ಪತ್ರೆಗೆ ದಾಖಲು

ದೆಹಲಿ ಅಗಸ್ಟ್ 10: ಖ್ಯಾತ ಹಾಸ್ಯಕಲಾವಿದ ರಾಜು ಶ್ರೀವಾತ್ಸವ ವ್ಯಾಯಾಮ ಮಾಡುವಾಗ ಹೃದಯಾಘಾತಕ್ಕೆ ಒಳಗಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ದೆಹಲಿಯ ಏಮ್ಸ್ ಗೆ ದಾಖಲು ಮಾಡಲಾಗಿದೆ.


ರಾಜು ಅವರು ಇಂದು ಬೆಳಗ್ಗೆ ಜಿಮ್‌ನಲ್ಲಿ ಟ್ರೆಡ್‌ಮಿಲ್‌ನಲ್ಲಿ ವರ್ಕೌಟ್ ಮಾಡುತ್ತಿದ್ದಾಗ ಎದೆನೋವು ಕಾಣಿಸಿಕೊಂಡು ಕುಸಿದು ಬಿದ್ದಿದ್ದಾರೆ. ಕೂಡಲೇ ಅವರ ತರಬೇತುದಾರರು ಅವರನ್ನು ಏಮ್ಸ್ ಗೆ ಕರೆದೊಯ್ದಿದ್ದಾರೆ. ಹಾಸ್ಯನಟ ಸದ್ಯ ಆಸ್ಪತ್ರೆಯಲ್ಲಿ ತೀವ್ರ ನಿಗಾದಲ್ಲಿದ್ದಾರೆ.

Advertisement
Click to comment

You must be logged in to post a comment Login

Leave a Reply