MANGALORE
ಮಂಗಳೂರಿನಲ್ಲಿ ಕಾಂಗ್ಸೇಸ್ ನ ಎರಡು ಗುಂಪುಗಳ ನಡುವೆ ಹೊಯ್ ಕೈ
ಮಂಗಳೂರಿನಲ್ಲಿ ಕಾಂಗ್ಸೇಸ್ ನ ಎರಡು ಗುಂಪುಗಳ ನಡುವೆ ಹೊಯ್ ಕೈ
ಮಂಗಳೂರು ಅಗಸ್ಟ್ 9: ಮಂಗಳೂರಿನಲ್ಲಿ ನಡೆದ ಕ್ವಿಟ್ ಇಂಡಿಯಾ ಕಾರ್ಯಕ್ರಮದಲ್ಲಿ ಕಾಂಗ್ರೆಸಿನ ಎರಡು ಗುಂಪಿನ ಮಧ್ಯೆ ಹೊಯ್ ಕೈ ನಡೆದಿದೆ.
ಯುವ ಕಾಂಗ್ರೆಸ್ ಮುಖಂಡ ಮಿಥುನ್ ರೈ ಬೆಂಬಲಿಗರಿಗೂ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ ಬೆಂಬಲಿಗ ಪುನೀತ್ ಶೆಟ್ಟಿ ಅವರ ನಡುವೆ ಗಲಾಟೆ ನಡೆದಿದೆ ಎನ್ನಲಾಗಿದೆ.
ಮಂಗಳೂರಿನ ಪುರಭವನದಲ್ಲಿ ನಡೆದ ಕ್ವಿಟ್ ಇಂಡಿಯಾ ಕಾರ್ಯಕ್ರಮ ಹ್ಮಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮದಲ್ಲಿ ಯುವ ಕಾಂಗ್ರೆಸ್ ಮುಖಂಡ ಮಿಥುನ್ ರೈ ಬೆಂಬಲಿಗರಿಗೂ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ ಬೆಂಬಲಿಗ ಪುನೀತ್ ಶೆಟ್ಟಿ ಅವರ ನಡುವೆ ಗಲಾಟೆ ನಡೆದಿದೆ ಎನ್ನಲಾಗಿದೆ. ಮಿಥುನ್ ರೈ ಬೆಂಬಲಿಗರು ನನ್ನ ಮೇಲೆ ಹಲ್ಲೆ ನಡೆಸಿ ಚೈನ್ ಕಿತ್ತುಕೊಂಡಿದ್ದಾರೆ ಎಂದು ಇಂಟಕ್ ನಾಯಕ ಪುನಿತ್ ಶೆಟ್ಟಿ ಆರೋಪಿಸಿದ್ದಾರೆ.
ಮಂಗಳೂರಿನ ಪುರಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಈ ಘಟನೆ ನಡೆದಿದೆ. ಮಾಜಿ ಸಚಿವ ರಮಾನಾಥ ರೈ, ಐವನ್ ಡಿಸೋಜರಿಂದ ಮಧ್ಯಪ್ರವೇಶಿಸಿ ಪರಸ್ಥಿತಿ ತಿಳಿಗೊಳಿಸಿದ್ದಾರೆ.
VIDEO
Facebook Comments
You may like
-
ಆನೆಗೆ ಬೆಂಕಿ ಇಟ್ಟ ಪಾಪಿಗಳು! ಸುಟ್ಟ ನೋವು ತಾಳಲಾರದೆ ಆನೆ ಸಾವು
-
ಎರಡು ಹುಲಿಗಳ ನಡುವೆ ಕಾಳಗದ ವಿಡಿಯೋ ವೈರಲ್
-
ಸಾರ್ವಜನಿಕವಾಗಿ ಬಡಿದಾಡಿಕೊಂಡ ಪುತ್ತೂರಿನ ಖಾಸಗಿ ಶಾಲೆಯ ವಿಧ್ಯಾರ್ಥಿಗಳು
-
ಟೈಮಿಂಗ್ ವಿಚಾರದಲ್ಲಿ ನಡು ರಸ್ತೆಯಲ್ಲಿ ಖಾಸಗಿ ಬಸ್ ಸಿಬ್ಬಂದಿಗಳ ಹೊಡೆದಾಟ…!!
-
ಉಳ್ಳಾಲದ ಭೀಫ್ ಅಂಗಡಿಗೆ ಬೆಂಕಿ- ಮತೀಯ ಉದ್ವಿಗ್ನತೆ ಸ್ರಷ್ಟಿಸುವ ಪ್ರಯತ್ನದ ಮುಂದುವರಿದ ಭಾಗ
-
ಡಿಕೆಶಿ ಸಲಹೆ ಮೆರೆಗೆ ಯುವ ಕಾಂಗ್ರೇಸ್ ರಾಜ್ಯಾಧ್ಯಕ್ಷ ಸ್ಥಾನದ ಚುನಾವಣೆಯಿಂದ ಹಿಂದೆ ಸರಿದ ಮಿಥುನ್ ರೈ
You must be logged in to post a comment Login