Connect with us

    LATEST NEWS

    ಅಧಿಕಾರಕ್ಕೆ ಬಂದ 8 ತಿಂಗಳಲ್ಲೆ ಎಲ್ಲಾ ಗ್ಯಾರಂಟಿ ಅನುಷ್ಠಾನಗೊಳಿಸಿದೆ ಸರಕಾರ – ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್

    ಮಂಗಳೂರು ಮಾರ್ಚ್ 07: ಕಾಂಗ್ರೇಸ್ ಸರಕಾರ ರಾಜ್ಯದಲ್ಲಿ ಬಂದ 8 ತಿಂಗಳಲ್ಲೇ ಪ್ರಣಾಳಿಕೆಯಲ್ಲಿ ಘೋಷಿಸಿದ ಎಲ್ಲಾ ಗ್ಯಾರಂಟಿಗಳನ್ನು ಅನುಷ್ಠಾನಗೊಳಿಸಿದೆ ಎಂದು ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್ ಹೇಳಿದರು.


    ಮಂಗಳೂರಿನ ಕರಾವಳಿ ಉತ್ಸವ ಮೈದಾನದಲ್ಲಿ ಆಯೋಜಿಸಿದ್ದ ಮಂಗಳೂರು ತಾಲೂಕು ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿದರು. ಚುನಾವಣೆ ಸಂದರ್ಭ ಐದು ಗ್ಯಾರಂಟಿ ಯನ್ನು ಕಾಂಗ್ರಸ್ ನೀಡಿತ್ತು.

    ಅಧಿಕಾರಕ್ಕೆ ಬಂದ ಮೂರು ತಿಂಗಳಲ್ಲೇ ನಾಲ್ಕು ಗ್ಯಾರಂಟಿ ಯನ್ನು ಅನುಷ್ಠಾನಗಳಿಸಿದೆ. ಅದೇರೀತಿ ಐದನೇ ಯೋಜನೆಯಾದ ಯುವನಿಧಿಯೂ ಈಗ ಅನುಷ್ಠಾನವಾಗಿದ್ದು, ಸರಕಾರ ತನ್ನ ಮಾತು ಉಳಿಸಿಕೊಂಡಿದೆ ಎಂದರು. ಈ ವೇಳೆ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳು ತಮ್ಮ ಅನಿಸಿಕೆ ಹಂಚಿಕೊಂಡರು.

    Share Information
    Advertisement
    Click to comment

    You must be logged in to post a comment Login

    Leave a Reply