Connect with us

LATEST NEWS

ಕಾಂಗ್ರೆಸ್ ನಾಯಕ, ಮಾಜಿ ಕೇಂದ್ರ ಸಚಿವ ʼಆರ್ ಪಿ ಎನ್ ಸಿಂಗ್ʼ ಬಿಜೆಪಿ ಸೇರ್ಪಡೆ

ಜಾರ್ಖಂಡ್, ಜನವರಿ 25: ಕಾಂಗ್ರೆಸ್ ನಾಯಕ ಮತ್ತು ಮಾಜಿ ಕೇಂದ್ರ ಸಚಿವ ಆರ್ ಪಿಎನ್ ಸಿಂಗ್ ಮಂಗಳವಾರ ಬಿಜೆಪಿ ಸೇರಿದ್ದಾರೆ.

ಜಾರ್ಖಂಡ್ ಮತ್ತು ಛತ್ತೀಸ್‌ಗಢದ ಕಾಂಗ್ರೆಸ್ ಉಸ್ತುವಾರಿ ಸಿಂಗ್ ಅವ್ರು ತಮ್ಮ ರಾಜೀನಾಮೆ ಪತ್ರವನ್ನ ಪಕ್ಷದ ಮುಖ್ಯಸ್ಥೆ ಸೋನಿಯಾ ಗಾಂಧಿ ಅವರಿಗೆ ಕಳುಹಿಸಿದ್ದು, ದೇಶ, ಜನರು ಮತ್ತು ಪಕ್ಷಕ್ಕೆ ಸೇವೆ ಸಲ್ಲಿಸಲು ಅವಕಾಶ ನೀಡಿದ್ದಕ್ಕಾಗಿ ಧನ್ಯವಾದ ಅರ್ಪಿಸಿದ್ದಾರೆ.

ಯೋಗಿ ಆದಿತ್ಯನಾಥ್ ಸರ್ಕಾರದಲ್ಲಿ ಸಚಿವರನ್ನಾಗಿ ಮಾಡಿದ ಜಿತಿನ್ ಪ್ರಸಾದ ಅವರ ನಂತರ ಬಿಜೆಪಿ ಸೇರಿದ ಉತ್ತರ ಪ್ರದೇಶದ ಎರಡನೇ ಪ್ರಮುಖ ಕಾಂಗ್ರೆಸ್ ನಾಯಕ ಇವರಾಗಿದ್ದಾರೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *