MANGALORE
ಕೊರೊನಾಗೆ ಉಳ್ಳಾಲ ಮೂಲದ ಮಹಿಳೆ ಸಾವು
ಮಂಗಳೂರು ಜೂನ್ 29: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕೊರೊನಾ ಮರಣ ಮೃದಂಗ ಮುಂದುವರೆಸಿದ್ದು ಇಂದು ಬೆಳಿಗ್ಗ ಕೊರೊನಾ ಮತ್ತೊಂದು ಬಲಿ ಪಡೆದಿದೆ. ನಿನ್ನೆ ಸಂಜೆಯಷ್ಟೇ ಕೊರೊನಾ ದೃಢಪಟ್ಟು ಆಸ್ಪತ್ರೆಗೆ ದಾಖಲಾಗಿದ್ದ, ಉಳ್ಳಾಲ ಕೋಟೆಪುರ ನಿವಾಸಿ 60ರ ಹರೆಯದ ಮಹಿಳೆ ವೆನ್ಲಾಕ್ ಕೊವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.

ಸಾಂದರ್ಭಿಕ ಚಿತ್ರ
ಮಹಿಳೆ ಲಿವರ್, ಡಯಾಬಿಟಿಸ್ ಮತ್ತು ಹೃದಯ ಸಂಬಂಧಿ ಖಾಯಿಲೆಯಿಂದ ಬಳಲುತ್ತಿದ್ದರು. ಮಂಗಳೂರಿನ ದೇರಳಕಟ್ಟೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ಬಳಿಕ ವೆನ್ಲಾಕ್ ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಇದರೊಂದಿಗೆ ದಕ್ಷಿಣಕನ್ನಡದಲ್ಲಿ ಕೊರೊನಾಗೆ ಬಲಿಯಾದವರ ಸಂಖ್ಯೆ 14ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಮೂರು ಮಂದಿ ಕೊರೊನಾಗೆ ಬಲಿಯಾಗಿದ್ದರು.
Facebook Comments
You may like
ಮಂಗಳೂರು ಮೇಯರ್ ಆಗಿ ಪ್ರೇಮಾನಂದ ಶೆಟ್ಟಿ.. ಸುಮಂಗಲಾ ರಾವ್ ಉಪ ಮೇಯರ್
ಮದುವೆ ಸಂಭ್ರಮ ಮಗಿಯುವ ಮೊದಲೆ ಹೃದಯಾಘಾತಕ್ಕೆ ಬಲಿಯಾದ ನವವಧು
ಕಾಡಾನೆ ಜೊತೆ ಸೆಲ್ಫಿ ತೆಗೆದುಕೊಳ್ಳಲು ಹೋದಾ ಯುವಕ ಅಪ್ಪಚ್ಚಿ!
ಕೋಟ – ಬೈಕ್ ಗೆ ಕಾರು ಡಿಕ್ಕಿ ಸವಾರ ಸ್ಥಳದಲ್ಲೇ ಸಾವು
ಮತ್ತೆ ಪೆಟ್ರೋಲ್ ಮತ್ತು ಡಿಸೆಲ್ ಬೆಲೆ ಏರಿಕೆ.. ಫೆಬ್ರವರಿಯಲ್ಲಿ ಇದು 16ನೇ ಬಾರಿ
ಮೂತ್ರ ವಿಸರ್ಜನೆಗೆ ಹೋಗಿದ್ದ ಲಾರಿ ಚಾಲಕನ್ನು ತುಳಿದು ಸಾಯಿಸಿದ ಕಾಡಾನೆ
You must be logged in to post a comment Login