Connect with us

MANGALORE

ಕೇಂದ್ರ ಸರಕಾರದ ವಿರುದ್ದ ಸಿಪಿಎಂ ಜನಾಂದೋಲನ ಜಾಥಾ

ಕೇಂದ್ರ ಸರಕಾರದ ವಿರುದ್ದ ಸಿಪಿಎಂ ಜನಾಂದೋಲನ ಜಾಥಾ

ಮಂಗಳೂರು ಅಕ್ಟೋಬರ್ 9: ಕೇಂದ್ರ ಸರಕಾರದ ಜನ ವಿರೋಧಿ ನೀತಿಗಳ ವಿರುದ್ದ ಸಿಪಿಎಂ ಪಕ್ಷದ ಹಮ್ಮಿಕೊಂಡಿದ್ದ ರಾಷ್ಟ್ರವ್ಯಾಪಿ ಜನಾಂದೋಲನ ಹಮ್ಮಿಕೊಂಡಿದ್ದು, ಈ ಹಿನ್ನಲೆಯಲ್ಲಿ ಇಂದು ಮಂಗಳೂರಿನಲ್ಲಿ ಸಿಪಿಎಂ ವತಿಯಿಂದ ಜನಾಂದೋಲನ ಜಾಥಾ ನಡೆಯಿತು. ಎನ್ ಡಿಎ ಸರಕಾರ ಕಳೆದ ಮೂರು ವರ್ಷಗಳಿಂದ ಜನರಿಗೆ ನೆಮ್ಮದಿಗಿಂತ ಜಾಸ್ತಿ ನೋವನ್ನು ಕೊಟ್ಟಿದ್ದು, ದೇಶದಲ್ಲಿ ಅಸಹಿಷ್ಣುತೆ ಹಚ್ಚಾಗಿದ್ದು, ದೇಶದ ಆರ್ಥಿಕ ಪರಿಸ್ಥಿತಿ ಸಂಪೂರ್ಣವಾಗಿ ಹದಗೆಟ್ಟಿದೆ ಎಂದು ಈ ಸಂದರ್ಭದಲ್ಲಿ ಆರೋಪಿಸಲಾಯಿತು.

Share Information
Continue Reading
Advertisement
Click to comment

Leave a Reply

Your email address will not be published. Required fields are marked *