Connect with us

    DAKSHINA KANNADA

    ಸಿಪಿಎಂ ಕಿರಿಕ್,ಪೋಲೀಸರಿಂದ ಲಾಠಿ ರುಚಿ

    ಸುಳ್ಯ, ಸೆಪ್ಟೆಂಬರ್ 05 : ಮರಳು ನೀತಿಯನ್ನು ಶೀಘ್ರವೇ ಜಾರಿಗೊಳಿಸುವಂತೆ ಒತ್ತಾಯಿಸಿ ಸಿಪಿಎಂ ಪಕ್ಷದಿಂದ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದಲ್ಲಿ ಪ್ರತಿಭಟನೆ ನಡೆಯಿತು. ಪ್ರತಿಭಟನಾ ಸಂದರ್ಭದಲ್ಲಿ ರಸ್ತೆ ತಡೆ ನಡೆಸಲು ಯತ್ನಿಸಿದ ಕಾರ್ಯಕರ್ತನ್ನು ಪೋಲೀಸರು ಬಲವಂತವಾಗಿ ಎಬ್ಬಿಸುವ ಪ್ರಯತ್ನವೂ ನಡೆಯಿತು.

    ಈ ಸಂದರ್ಭದಲ್ಲಿ ಪೋಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ಮಾತಿನ ಚಕಮಕಿಯೂ ನಡೆದಿದೆ. ಒರ್ವ ಪ್ರತಿಭಟನಾ ನಿರತ ಕಾರ್ಯಕರ್ತನಿಗೆ ಲಾಠಿಯ ರುಚಿ ಯನ್ನೂ ಪೋಲಿಸರು ತೋರಿಸಿದರು.

    ಸರಕಾರ ಕೂಡಲೇ ಜಿಲ್ಲೆಯಲ್ಲಿ ಮರಳು ನೀತಿಯನ್ನು ಜಾರಿಗೆ ತರಬೇಕೆಂದು ಪ್ರತಿಭಟನಾಕಾರರು ಒತ್ತಾಯಿಸಿದ್ದಾರೆ.

     

    Share Information
    Advertisement
    Click to comment

    You must be logged in to post a comment Login

    Leave a Reply