Connect with us

    LATEST NEWS

    ಉಡುಪಿ ಕಾಪು ಶ್ರೀ ಹೊಸ ಮಾರಿಯಮ್ಮ ದೇವಸ್ಥಾನಕ್ಕೆ ಭೇಟಿ ನೀಡಿದ ಕ್ರಿಕೆಟರ್ ಸೂರ್ಯಕುಮಾರ್ ಯಾದವ್ ದಂಪತಿ

    ಉಡುಪಿ:  ಕ್ರಿಕೆಟರ್ ಸೂರ್ಯಕುಮಾರ್ ಯಾದವ್ ದಂಪತಿ  ಜೀರ್ಣೋದ್ಧಾರಗೊಳ್ಳುತ್ತಿರುವ ಉಡುಪಿಯ ಕಾಪು ಶ್ರೀ ಹೊಸ ಮಾರಿಗುಡಿ ದೈವಸ್ಥಾನಕ್ಕೆ  ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.

    ಪತ್ನಿ ದೇವಿಶಾ ಶೆಟ್ಟಿ ಜೊತೆಗೂಡಿ ದೇವಳಕ್ಕೆ ಆಗಮಿಸಿದ ಸೂರ್ಯಕುಮಾರ್ ಯಾದವ್ ಅವರನ್ನು ಶಾಸಕ, ಕಾಪು ಶ್ರೀ ಹೊಸಮಾರಿಗುಡಿ ದೈವಸ್ಥಾನದ ಅಭಿವೃದ್ಧಿ ಸಮಿತಿಯ ಕಾರ್ಯಾಧ್ಯಕ್ಷ ಗುರ್ಮೆ ಸುರೇಶ್ ಶೆಟ್ಟಿ ಅಭಿನಂದಿಸಿದರು. 2024ರ ಟಿ20 ವಿಶ್ವಕಪ್ಪನ್ನು ಭಾರತ ತನ್ನ ಮುಡಿಗೇರಿಸಿಕೊಂಡಿದ್ದರೆ ಅದರ ಗೆಲುವಿಗೆ ಕಾರಣೀಕರ್ತರಲ್ಲೋರ್ವರು ಸೂರ್ಯಕುಮಾರ್ ಯಾದವ್. T20 ವಿಶ್ವಕಪ್‌ ಫೈನಲ್‌ನಲ್ಲಿ ಸೂರ್ಯಕುಮಾರ್ ಅದ್ಭುತ ಕ್ಯಾಚ್‌ ಇಂಟರ್‌ನೆಟ್‌ನಲ್ಲಿ ವ್ಯಾಪಕವಾಗಿ ಧೂಳೆಬ್ಬಿಸಿತ್ತು.

    Share Information
    Advertisement
    Click to comment

    You must be logged in to post a comment Login

    Leave a Reply