Connect with us

    DAKSHINA KANNADA

    ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತಗುಲಿ ಬೈಕ್ ಸವಾರ ಸಜೀವ ದಹನ

    ಪುತ್ತೂರು : ರಸ್ತೆಯಲ್ಲಿ ತುಂಡಾಗಿ ಬಿದ್ದಿದ್ದ ಹೈ ಟೆನ್ಶನ್ ವಿದ್ಯುತ್ ತಂತಿ ತಗುಲಿದ ಪರಿಣಾಮ ಬೈಕ್ ಸವಾರನೊಬ್ಬ ಸಜೀವ ದಹನಗೊಂಡು ಸಾವನ್ನಪ್ಪಿದ್ದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಪಂಜದಲ್ಲಿ ಸಂಭವಿಸಿದೆ.

    ಇಂದು ಮುಂಜಾನೆ ಈ ದುರ್ಘಟನೆ ಸಂಭವಿಸಿದೆ. ಪಂಜದ ನಿಂತಿಕಲ್ಲು ನಕಲ್ಲೆರಿ ಬಳಿ ಈ ದುರ್ಘಟನೆ ನಡದಿದ್ದು, ಬೈಕ್ ಸಮೇತ ಯುವಕ ಸುಟ್ಟು ಕರಕಲಾಗಿದ್ದಾನೆ. ಕಡಬದ ಪೊಲಿಸರು ಘಟನಾ ಸ್ಥಳಕ್ಕೆ ಆಗಮಿಸಿದ್ದು ಯುವಕನ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply