Connect with us

    JYOTHISHYA

    ಶ್ರೀ ಮಹಾಗಣಪತಿ ಸ್ವಾಮಿಯ ಅನುಗ್ರಹದಿಂದ ಈ ದಿನದ ರಾಶಿಗಳ ಫಲಾಫಲವನ್ನು ತಿಳಿಯೋಣ.

    ಖ್ಯಾತ ಜ್ಯೋತಿಷ್ಯರು – ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ) ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ, ಹಣಕಾಸು, ಸಾಲಬಾದೆ, ಶತ್ರು ಬಾದೆ, ದುಷ್ಟಶಕ್ತಿ ಪೀಡೆ, ಇನ್ನಿತರ ಯಾವುದೇ ಸಮಸ್ಯೆಗಳಿರಲಿ ಪರಿಹಾರ ಮತ್ತು ಮಾರ್ಗದರ್ಶನ ಸೂಚಿಸುವರು. ಇಂದೇ ಕರೆ ಮಾಡಿ. 9945098262

     ಮೇಷ:

    ಭಾವನಾತ್ಮಕ ವಿಚಾರಗಳಿಂದ ನಿಮ್ಮಲ್ಲಿ ಮಾನಸಿಕ ಬದಲಾವಣೆಯಾಗಬಹುದು. ಆರ್ಥಿಕ ಸುಧಾರಣೆಗೆ ವಿಶೇಷ ಯೋಜನೆ ರೂಪಿಸುವುದು ಅವಶ್ಯಕವಾಗಿದೆ, ಸಾಧ್ಯವಾದರೆ ಸ್ನೇಹಿತರ, ಕುಟುಂಬದ ನೆರವನ್ನು ಪಡೆಯಲು ಸಿದ್ದರಾಗಿ. ದಿನದ ಸಂಜೆಯಲ್ಲಿ ಅನಿರೀಕ್ಷಿತವಾದ ಶುಭ ಸುದ್ದಿಯನ್ನು ಕೇಳಲಿದ್ದೀರಿ. ಹಳೆಯ ವಸ್ತುಗಳಲ್ಲಿ ನಿಮ್ಮ ಆಸಕ್ತಿ ಹೆಚ್ಚಾಗಲಿದೆ. ಸ್ನೇಹಿತರ ಆಗಮನದಿಂದ ಸಂತೋಷದ ವಾತಾವರಣ ಕಂಡು ಬರುತ್ತದೆ. ಪ್ರಮುಖ ಯೋಜನೆಯಲ್ಲಿರುವಾಗ ನಿಮ್ಮ ಮಾತು ಹಾಗೂ ಕೃತಿ ಎರಡರ ಮೇಲೂ ನಿಗಾ ಇಡುವುದು ಒಳ್ಳೆಯದು. ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262

     ವೃಷಭ:

    ಕುಟುಂಬದೊಡನೆ ದೈವಿಕ ಕಾರ್ಯಕ್ರಮಗಳಲ್ಲಿ ಸಾಧ್ಯತೆ ಇದೆ. ನಿಮ್ಮ ಕಾರ್ಯಕಲಾಪಗಳಲ್ಲಿ ಧೈರ್ಯವಿರಲಿ ಹಾಗೂ ನಿಮ್ಮ ಮಾತು ಸಹ ಧೈರ್ಯದಿಂದ ಕೂಡಿರಲಿ. ಬಂದಂತಹ ಯೋಜನೆಗಳು ಬೇರೆಯವರ ಪಾಲಾಗಬಹುದಾಗಿದೆ ಆದಷ್ಟು ನೀವು ಪಡೆಯಲು ಪ್ರವೃತ್ತರಾಗಿ. ನಿಮ್ಮಲ್ಲಿರುವ ಆಲಸ್ಯವನ್ನು ತೆಗೆದುಹಾಕಿ. ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262

    ಮಿಥುನ: 

    ಜೀವನದ ಪ್ರಗತಿಯನ್ನು ಕಾಣಬೇಕಾಗಿದೆ. ಕುಟುಂಬಸ್ಥರ ಆಸ್ತಿ ಹಣಕಾಸಿನ ವಿವಾದ ಹೆಚ್ಚಾಗುವ ಸಾಧ್ಯತೆ ಇದೆ. ಬರುವಂತಹ ಹಣಕಾಸು ಈ ದಿನ ವಿಳಂಬವಾಗುವ ಸಾಧ್ಯತೆ ಕಂಡುಬರುತ್ತದೆ. ಉತ್ತಮ ಸ್ನೇಹಿತರ ಒಡನಾಟ ಹೊಂದುವುದು ಸೂಕ್ತ. ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262

    ಕಟಕ

     ಕಟಕ:

    ಪ್ರಗತಿದಾಯಕ ಚಿಂತನೆಗಳಿಂದ ವ್ಯವಹಾರ ಮತ್ತಷ್ಟು ವೃದ್ಧಿಯಾಗಲಿದೆ. ಈ ದಿನ ಹೆಚ್ಚಿನ ಕೆಲಸ ಒತ್ತಡ ಕಾಣಬಹುದು, ನಿಮಗೆ ವಿಶ್ರಾಂತಿ ಅಗತ್ಯವಿದೆ. ಬಂಧುಮಿತ್ರರು ನಿಮ್ಮ ಬೆಳವಣಿಗೆ ಕಂಡು ಮತ್ಸರ ಸಾಧಿಸಬಹುದಾಗಿದೆ, ವಿನಾಕಾರಣ ನಿಮ್ಮ ಯೋಜನೆಗಳಿಗೆ ಕೆಲವರು ಟೀಕೆ-ಟಿಪ್ಪಣಿ ಮಾಡಬಹುದು ಇವುಗಳೆಲ್ಲ ಅರಿತುಕೊಂಡು ಮುಂದೆ ಸಾಗಿ. ಸಹೋದರ ವರ್ಗದವರನ್ನು ಆದಷ್ಟು ವಿಶ್ವಾಸದಿಂದ ತೆಗೆದುಕೊಳ್ಳಿ. ಅನಿರೀಕ್ಷಿತವಾದ ದೂರದ ಪ್ರಯಾಣ ಬರಲಿದೆ ಇದು ನಿಮಗೆ ಲಾಭಾಂಶ ಸಹ ತರುವುದು ನಿಶ್ಚಿತ. ಹಣಕಾಸಿನ ವಿಷಯದಲ್ಲಿ ಉತ್ತಮವಾದ ಚಿತ್ರಣ ಕಂಡುಬರುತ್ತದೆ. ತಾಂತ್ರಿಕವರ್ಗದಲ್ಲಿ ಈ ದಿನ ಹೆಚ್ಚಿನ ಅವಕಾಶಗಳು ಸಿಗುವ ಸಾಧ್ಯತೆ ಇದೆ. ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262

    ಸಿಂಹ:

    ಸಮಸ್ಯೆಗಳು ಬಂದಾಗಲೇ ಅದರ ಪರಿಹಾರಕ್ಕೆ ಮುಂದಾಗಿ ನಿರ್ಲಕ್ಷದ ಭಾವನೆಯನ್ನು ತೆಗೆದುಹಾಕಿ. ಆರ್ಥಿಕ ಒಪ್ಪಂದಗಳು ಇಂದು ಸುಲಭವಾಗಿ ನಡೆಯಲಿದೆ. ಸಾಲ ಮರುಪಾವತಿಯ ಬಗ್ಗೆ ಯೋಜನೆ ಮಾಡಲಾಗುತ್ತದೆ. ಕುಟುಂಬದಿಂದ ಸಂತೋಷದ ಸುದ್ದಿ ಬರುವುದು ಕಾಣಬಹುದು. ವೈಯಕ್ತಿಕ ವಿಚಾರಗಳನ್ನು ಸಮಸ್ಯೆಗಳಾಗದಂತೆ ತಡೆಗಟ್ಟಿ. ಹೊಸ ವ್ಯವಹಾರದ ಬಗ್ಗೆ ಗೌಪ್ಯತೆ ಕಾಪಾಡಿಕೊಳ್ಳಿ. ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262

     ಕನ್ಯಾ :

    ನಿಯಮಿತ ಆಹಾರ ಸೇವನೆಗೆ ಪ್ರಾತಿನಿಧ್ಯತೆ ನೀಡುವುದು ಒಳ್ಳೆಯದು. ಹಣಕಾಸಿನ ವಿಷಯದಲ್ಲಿ ಉತ್ತಮ ಫಲಗಳು ಕಂಡುಬರುತ್ತದೆ. ಕೆಲವರು ನಿಮ್ಮನ್ನು ವಿವಾದಾಸ್ಪದ ವಿಷಯಗಳಲ್ಲಿ ತೊಡಗುವಂತೆ ಹುರಿದುಂಬಿಸುತ್ತಾರೆ ಆದಷ್ಟು ಅಂತಹವರ ಅಂತರ ಕಾಯ್ದುಕೊಳ್ಳಿ. ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262

     ತುಲಾ :

    ಆರ್ಥಿಕ ಮುಗ್ಗಟ್ಟಿನಿಂದ ಕೆಲಸವನ್ನು ಸ್ಥಗಿತಗೊಳಿಸ ಬೇಕಾದ ಸಂದರ್ಭ ಬರಬಹುದು. ನಿಮ್ಮ ಕೆಲವು ನಡೆಯನ್ನು ಆತ್ಮೀಯರು ಟೀಕೆ-ಟಿಪ್ಪಣಿ ಮಾಡಲಿದ್ದಾರೆ. ಇಂದು ಪ್ರವಾಸವನ್ನು ಮಾಡದಿರುವುದು ಸೂಕ್ತ. ದಾಂಪತ್ಯದಲ್ಲಿ ಉತ್ತಮ ಹೊಂದಾಣಿಕೆ ಕಾಯ್ದುಕೊಳ್ಳಿ. ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262

     ವೃಶ್ಚಿಕ :

    ನಿಮ್ಮ ವ್ಯವಸ್ಥಿತ ಕಾರ್ಯಗಳಿಗೆ ಜನರಿಂದ ಉತ್ತಮ ಸಹಕಾರ ದೊರೆಯಲಿದೆ. ನಿಮ್ಮ ಆಲೋಚನೆಗಳಿಗೆ ಮಹತ್ವದ ಸ್ಥಾನ ಸಿಗುವ ಸಾಧ್ಯತೆ ಇದೆ. ದೇವಸ್ಥಾನಗಳ ಭೇಟಿನೀಡುವ ನಿಮ್ಮ ಮನ ಇಚ್ಛೆ ಫಲಿಸಲಿದೆ. ಸಾಮಾಜಿಕ ರಾಜಕೀಯ ಕ್ಷೇತ್ರಗಳಲ್ಲಿ ಉತ್ತಮ ವಾತಾವರಣ ಕಂಡು ಬರಲಿದೆ. ನಿಮ್ಮ ಪ್ರತಿಯೊಂದು ಆಶೋತ್ತರಗಳಿಗೆ ಪತ್ನಿಯಿಂದ ಸಹಕಾರ ದೊರೆಯಲಿದೆ. ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262

    ಧನಸ್ಸು:

    ನಿಮ್ಮ ಆಂತರಿಕ ವಿಚಾರಗಳನ್ನು ಪ್ರಸ್ತಾಪ ಮಾಡದಿರುವುದು ಸೂಕ್ತ, ಹಾಗೂ ಮತ್ತೊಬ್ಬರ ಪ್ರವೇಶವನ್ನು ನಿರಾಕರಿಸಿ. ಕೆಲವರು ತಮ್ಮ ಹಿತಾಸಕ್ತಿಗಾಗಿ ನಿಮ್ಮನ್ನು ಅನುಸರಿಸುವರು ಆದಷ್ಟು ಅಂಥವರ ಸಂಘವನ್ನು ದೂರವಿಡಿ. ಮಕ್ಕಳ ಶಿಕ್ಷಣದಲ್ಲಿ ನಿರೀಕ್ಷಿತ ಫಲಿತಾಂಶ ಕಾಣಬಹುದಾಗಿದೆ. ಇಂದು ಲಾಭದ ಪ್ರಯಾಣವನ್ನು ನೀವು ಮಾಡಬಹುದಾಗಿದೆ. ಸಂಗಾತಿಯ ಆಶೋತ್ತರಗಳಿಗೆ ನಿಮ್ಮ ಸ್ಪಂದನೆ ನೀಡಿ. ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262

     ಮಕರ:

    ನಿಮ್ಮ ಶಕ್ತಿ ಅನುಸಾರ ಯೋಜನೆಗಳಲ್ಲಿ ಪಾಲ್ಗೊಳ್ಳುವುದು ಒಳ್ಳೆಯದು. ಪ್ರತಿಯೊಂದು ಹೆಜ್ಜೆ ಸಹ ತಾಳ್ಮೆ ಮತ್ತು ಯೋಚಿಸಿ ಇಡುವುದನ್ನು ರೂಡಿಸಿಕೊಳ್ಳಿ. ಮಾಡಲು ಇಚ್ಚಿಸಿರುವ ಕೆಲಸವನ್ನು ಪೂರ್ಣ ಮುಗಿಸುವ ತನಕ ಬಿಡಬೇಡಿ. ನಿಮ್ಮ ಮನಸ್ಸನ್ನು ಆದಷ್ಟು ಪ್ರಶಾಂತವಾಗಿ ಇಟ್ಟುಕೊಳ್ಳಿ ವಿನಾಕಾರಣ ಗೊಂದಲ ಮಾಡಿಕೊಳ್ಳುವುದು ಬೇಡ. ಉದ್ಯೋಗದ ಆಯ್ಕೆಯಲ್ಲಿ ಪರಣಿತರ ಸಲಹೆಯನ್ನು ಪಡೆಯಿರಿ. ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262

     ಕುಂಭ:

    ಇಂದು ದೈವ ಸಂಕಲ್ಪದ ಮೊರೆ ಹೋಗುವ ಸಾಧ್ಯತೆ ಇದೆ. ಉದ್ಯೋಗದಲ್ಲಿ ಒದಗುವ ಸಂಕಷ್ಟಗಳಿಗೆ ಸೂಕ್ತ ಪರಿಹಾರವನ್ನು ಹುಡುಕಿ. ಕೌಟುಂಬಿಕ ವ್ಯಾಜ್ಯಗಳು ಹೆಚ್ಚಾಗುವ ಸಂದರ್ಭ ಬರಬಹುದು. ಹಣಕಾಸಿನ ಪರಿಸ್ಥಿತಿಯನ್ನು ನೋಡಿಕೊಂಡು ಕೆಲಸವನ್ನು ಒಪ್ಪಿಕೊಳ್ಳುವುದು ಒಳ್ಳೆಯದು. ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262

     ಮೀನ:

    ಜನರು ಮಾಡುವ ಟೀಕೆಗಳನ್ನು ನಿಮ್ಮ ಅಭಿವೃದ್ಧಿಯ ಮೆಟ್ಟಿಲುಗಳನ್ನಾಗಿ ಮಾಡಿಕೊಳ್ಳಿ. ದಂಪತಿಗಳಲ್ಲಿ ಮನಸ್ತಾಪ ಆಗುವ ಸಾಧ್ಯತೆ ಇದೆ. ನಿಮ್ಮ ಬಾಳಸಂಗಾತಿಯ ಮುತುವರ್ಜಿಯಿಂದ ಗೆಲುವಿನ ನಗೆ ಬೀರಲಿದ್ದೀರಿ. ಜನೋಪಯೋಗಿ ಕಾರ್ಯಗಳಿಂದ ಉತ್ತಮ ಹೆಸರು ಗಳಿಸುವ ಸಾಧ್ಯತೆ ಇದೆ. ಶಕ್ತಿದೇವತೆಗಳ ಭೇಟಿಗೆ ಅವಕಾಶ ಒದಗಿ ಬರಲಿದೆ. ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262

    ಜ್ಯೋತಿಷ್ಯರು ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ) ಸಮಸ್ಯೆಗಳು ಏನೇ ಇರಲಿ ಜ್ಯೋತಿಷ್ಯಶಾಸ್ತ್ರದ ಮುಖಾಂತರ ಪರಿಹಾರ ಕಂಡುಕೊಳ್ಳಿ. ಶೀಘ್ರ ಮತ್ತು ಶಾಶ್ವತ ಪರಿಹಾರಗಳಿಗೆ ಇಂದೇ ಕರೆ ಮಾಡಿ. 9945098262
    Share Information
    Advertisement
    Click to comment

    You must be logged in to post a comment Login

    Leave a Reply