Connect with us

    DAKSHINA KANNADA

    ಕುಮಾರಧಾರ ನದಿಯಲ್ಲಿ ನಾಪತ್ತೆಯಾಗಿದ್ದ ಯುವಕನ ಮೃತದೇಹ ಪತ್ತೆ

    ಸುಬ್ರಹ್ಮಣ್ಯ ಅಗಸ್ಟ್ 25: ನಾಲ್ಕು ದಿನಗಳ ಹಿಂದೆ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಸಮೀಪದ ಕುಮಾರಧಾ ನದಿಯಲ್ಲಿ ಸ್ನಾನ ಮಾಡಲು ಹೋಗಿ ನಾಪತ್ತೆಯಾಗಿದ್ದ ಬೆಂಗಳೂರಿನ ಯುವಕ ಮೃತದೇಹ ಪತ್ತೆಯಾಗಿದೆ.

    ಬೆಂಗಳೂರು ನಿವಾಸಿ ಶಿವು ಮೃತಪಟ್ಟ ಯುವಕ. ಬೆಂಗಳೂರಿನಿಂದ ಸುಬ್ರಹ್ಮಣ್ಯಕ್ಕೆ 20 ಮಂದಿ ಸ್ನೇಹಿತರ ಜೊತೆ ಆಗಮಿಸಿದ ಅವರು, ಇಲ್ಲಿನ ಕುಮಾರಧಾರ ಸ್ನಾನಘಟ್ಟದಲ್ಲಿ ನದಿಗಿಳಿದಿದ್ದರು. ಈ ವೇಳೆ ನೀರಿನ ರಭಸಕ್ಕೆ ಸಿಲುಕಿ ಶಿವು ನದಿಪಾಲಾಗಿದ್ದರು.

    Share Information
    Advertisement
    Click to comment

    You must be logged in to post a comment Login

    Leave a Reply