Connect with us

    DAKSHINA KANNADA

    ಸುಬ್ರಹ್ಮಣ್ಯ – ಅಡಿಕೆ ರಾಶಿ ಮಧ್ಯೆ ಅರೆಬೆಂದ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆ

    ಸುಬ್ರಹ್ಮಣ್ಯ ಅಕ್ಟೋಬರ್ 28: ಅಡಿಕೆ ರಾಶಿಯ ಮಧ್ಯೆ ಯುವಕನ ಅರೆಬೆಂದ ಶವ ಪತ್ತೆಯಾದ ಘಟನೆ ಸುಳ್ಯ ತಾಲ್ಲೂಕಿನ ಗುತ್ತಿಗಾರು‌ ಗ್ರಾಮದಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಇಲ್ಲಿನ ಆಚಳ್ಳಿ ನಿವಾಸಿ ಸಿರಿಯಾಕ್ ಮ್ಯಾಥ್ಯೂ ಎಂಬುವರ ಪುತ್ರ ಸೈಬಿನ್ (35) ಎಂದು ಗುರುತಿಸಲಾಗಿದೆ.


    ಮೃತ ವ್ಯಕ್ತಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಸ್ಥಳೀಯರು ಶಂಕಿಸಿದ್ದಾರೆ. ಸಾವಿಗೆ ನಿಖರ ಕಾರಣ ತಿಳಿದು ಬರಬೇಕಿದೆ. ಶುಕ್ರವಾರ ಮಧ್ಯಾಹ್ನದ ವೇಳೆಗೆ ಘಟನೆ ಬೆಳಕಿಗೆ ಬಂದಿದೆ. ಸುಬ್ರಹ್ಮಣ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply