Connect with us

    KARNATAKA

    ಫೆಬ್ರವರಿ 16 ರಿಂದ ಪಿಯು ಮತ್ತು ಪದವಿ ಕಾಲೇಜು ಪ್ರಾರಂಭ – ಶಿಕ್ಷಣ ಸಚಿವ

    ಬೆಂಗಳೂರು: ಹಿಜಾಬ್ ಕೇಸರಿ ವಿವಾದದ ಬಳಿಕ ಇಂದು ಶಾಂತಿಯುತವಾಗಿ ಹೈಸ್ಕೂಲ್ ತರಗತಿಗಳು ನಡೆದಿದ್ದು, ಈ ಹಿನ್ನಲೆ ಇದೀಗ ಬುಧವಾರದಿಂದ ಪಿಯು, ಡಿಗ್ರಿ ಕಾಲೇಜು ಆರಂಭಿಸಲಾಗುವುದು ಎಂದು ರಾಜ್ಯ ಸರಕಾರ ಆದೇಶ ಹೊರಡಿಸಿದೆ.


    ಸಿಎಂ ಬಸವರಾಜ ಬೊಮ್ಮಾಯಿ ಜೊತೆ ಸಭೆ ಬಳಿಕ ಶಿಕ್ಷಣ ಸಚಿವ ನಾಗೇಶ್​ ಮಾಹಿತಿ ನೀಡಿದ್ದು, ನಮ್ಮ ಪೋಷಕರು ಶಿಕ್ಷಣ ಮುಂದುವರಿಸುವ ಉದ್ದೇಶದಲ್ಲಿದ್ದಾರೆ. ಕೋರ್ಟ್​ ಆದೇಶ ಉಲ್ಲಂಘಿಸುವಂತಿಲ್ಲ, ಆದೇಶ ಪಾಲಿಸಬೇಕು. ಘಟನೆ ಸಂಬಂಧ ಮಾಹಿತಿ ಕಲೆಹಾಕಲಾಗುತ್ತಿದೆ. ನಾವು ಹೇಳುವುದಿಷ್ಟೇ, ಹೈಕೋರ್ಟ್​ ಆದೇಶ ಪಾಲಿಸಬೇಕು. ಆದೇಶದಲ್ಲಿರುವುದನ್ನ ಕಟ್ಟುನಿಟ್ಟಾಗಿ ಅನುಷ್ಠಾನ ಮಾಡಬೇಕು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply