Connect with us

    DAKSHINA KANNADA

    ಸಂಜೆ 6 ಗಂಟೆಯೊಳಗೆ ಅಂಗಡಿ-ಮುಂಗಟ್ಟು ಮುಚ್ಚುವಂತೆ ದ.ಕ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ಆದೇಶ

    ಮಂಗಳೂರು, ಜುಲೈ 29: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಎಲ್ಲಾ ಅಂಗಡಿ ಮುಂಗಟ್ಟುಗಳನ್ನು ಸಂಜೆ 6 ಗಂಟೆಗೆ ಮುಚ್ಚುವಂತೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ಆದೇಶಿಸಿದ್ದಾರೆ.

    ಇಂದು ಸಂಜೆ (ಜು.29) ರಿಂದ ಆ.1 ರವರೆಗೆ ಈ ಆದೇಶ ಜಾರಿಯಲ್ಲಿರುತ್ತದೆ. ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಮಾತ್ರ ಅಂಗಡಿ-ಮುಂಗಟ್ಟು ತೆರೆಯಲು ಅನುಮತಿ. ಉಳಿದಂತೆ ಸಂಜೆ 6 ಗಂಟೆಯಿಂದ ಮರುದಿನ ಬೆಳಗ್ಗೆ 6 ಗಂಟೆಯವರೆಗೆ ಮುಚ್ಚಬೇಕು ಎಂದು ಆದೇಶದಲ್ಲಿ ತಿಳಿಸಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply