Connect with us

    LATEST NEWS

    ಜಿಲ್ಲೆಯ ಲಾಕ್ ಡೌನ್ ಆದೇಶ ಕಡ್ಡಾಯವಾಗಿ ಪಾಲಿಸಿ – ಜಿಲ್ಲಾಧಿಕಾರಿ ಸಿಂಧೂ ಬಿ ರೂಪೇಶ್

    ಜಿಲ್ಲೆಯ ಲಾಕ್ ಡೌನ್ ಆದೇಶ ಕಡ್ಡಾಯವಾಗಿ ಪಾಲಿಸಿ – ಜಿಲ್ಲಾಧಿಕಾರಿ ಸಿಂಧೂ ಬಿ ರೂಪೇಶ್

    ಮಂಗಳೂರು ಮಾರ್ಚ್ 23: ದಕ್ಷಿಣ ಕನ್ನಡ ಜಿಲ್ಲೆ ಲಾಕ್ ಡೌನ್ ವಿಚಾರಕ್ಕೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಜಿಲ್ಲೆ ಜನರಿಗೆ ಡಿಸಿ ಖಡಕ್ ವಾರ್ನಿಂಗ್ ನೀಡಿದ್ದು, ನಿನ್ನೆ ಒಂದು ದಿನ ಬಂದ್ ಮಾಡಿದ ತಕ್ಷಣ ಸೊಂಕು ಹೋಯ್ತು ಅಂತಲ್ಲ, ಇಡೀ ಜಿಲ್ಲೆಯನ್ನು ಲಾಕ್ ಡೌನ್ ಮಾಡಿದ್ರು ಕೂಡ ಅಂಗಡಿ ಮುಂಗಟ್ಟು ಓಪನ್ ಇದ್ದು, ಜನರು ಅನಗತ್ಯವಾಗಿ ಓಡಾಡುತ್ತಿದ್ದಾರೆ.

    ಜಿಲ್ಲೆಯ ಲಾಕ್ ಡೌನ್ ಆದೇಶವನ್ನು ಎಲ್ಲರೂ ಕಡ್ಡಾಯವಾಗಿ ಪಾಲಿಸಲೇಬೇಕು. ಅನಗತ್ಯ ಓಡಾಟವನ್ನು ಕಡಿಮೆ ಮಾಡಿ ಈಗಲೇ ನಿಮ್ಮ ನಿಮ್ಮ ಮನೆಗಳಿಗೆ ವಾಪಾಸ್ ಹೋಗಿ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

    ಅಗತ್ಯ ವಸ್ತುಗಳ ಅಂಗಡಿ ಬಿಟ್ಟು ಬೇರೆ ಮುಂಗಟ್ಟುಗಳನ್ನು ಲಾಕ್ ಮಾಡಿ, ಇಲ್ಲದಿದ್ರೆ ನಿಮ್ಮ ಮೇಲೆ ಕಠಿಣ ಕ್ರಮವನ್ನು ಕೈಗೊಳ್ಳಲಾಗುತ್ತೆ ಜನರಿಗೆ ದ.ಕ‌ ಜಿಲ್ಲಾಧಿಕಾರಿ ಸಿಂಧೂ ರೂಪೇಶ್ ಎಚ್ಚರಿಕೆ ನೀಡಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply