Connect with us

    JYOTHISHYA

    ಯಾವುದೇ ಕಾರಣಕ್ಕೂ ನಿಮ್ಮ ಪರ್ಸಿನಲ್ಲಿ ಸತ್ತ ವ್ಯಕ್ತಿಗಳ ಫೋಟೋ ಇಡಬಾರದು

    ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯ ಪೀಠಂ ದೈವಜ್ಞ ಪಂಡಿತ್ ಕೃಷ್ಣ ಭಟ್ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9535156490

    ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ- ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9535156490

    ಎಲ್ಲರಿಗೂ ನಮಸ್ಕಾರ, ಇಂದಿನ ಸಂಚಿಕೆಯಲ್ಲಿ ನಿಮ್ಮ ಪರ್ಸನಲ್ಲಿ ಸತ್ತವರ ಫೋಟೋ ಇದ್ದರೆ ಏನಾಗುತ್ತೆ ಗೊತ್ತಾ ಹೌದು ವೀಕ್ಷಕರೇ ಪ್ರತಿಯೊಬ್ಬ ವ್ಯಕ್ತಿಯೂ ಶ್ರೀಮಂತನಾಗಲು ಬಯಸುತ್ತಾನೆ ಕೆಲವರು ಪರ್ಸನಲ್ಲಿ ಕೆಲವು ವಸ್ತುಗಳನ್ನು ಇಟ್ಟುಕೊಂಡಿರುತ್ತಾರೆ ಅವರ ಪಾಕೆಟ್ ನಲ್ಲಿ ಹಣ ತುಂಬಿ ತುಳುಕಾಡಿರುತ್ತೆ ಅಥವಾ ಖಾಲಿ ಪರ್ಸು ಇರುತ್ತೆ ಅಂತಹ ಸಂದರ್ಭದಲ್ಲಿ ಕೆಲವೊಮ್ಮೆ ಪರ್ಸ್ ನಲ್ಲಿ ಇರುವ ವಸ್ತುಗಳು ದುರಾದೃಷ್ಟಕ್ಕೆ ಕಾರಣವಾಗಿರುತ್ತದೆ.

    ನಿಮ್ಮ ಪರ್ಸಿನಲ್ಲಿ ಏನಾದರೂ ಅಂತಹ ವಸ್ತುಗಳು ಇದ್ದರೆ ಹಿಂದೆ ತೆಗೆದು ಹಾಕಿ ಬಿಡಿ ಇಲ್ಲವಾದಲ್ಲಿ ಸಾಲ ಮಾಡುವ ಪರಿಸ್ಥಿತಿ ಬರುತ್ತದೆ ಹಾಗಾದರೆ ಯಾವ ವಸ್ತುಗಳು ತಿಳಿಯೋಣ ಬನ್ನಿ..

    ಅದಕ್ಕೆ ಪರ್ಸ್ನಲ್ಲಿ ಯಾವ ವಸ್ತು ಪರ್ಸ್ ನಲ್ಲಿ ಇಡಬಾರದು ಎಂದರೆ ಹಳೆಯ ಕಾಗದಗಳನ್ನು ಇಡಬಾರದು ಇದು ಲಕ್ಷ್ಮೀ ದೇವಿಗೆ ಇಷ್ಟವಾಗುವುದಿಲ್ಲ ನಿಮ್ಮ ಪರ್ಸನ್ನು ಸ್ವಚ್ಛವಾಗಿ ಇಡಬೇಕು ಕೆಲವರು ಹಳೇ ಬಿಲ್ ಗಳನ್ನು ಇಡುತ್ತಾರೆ.

    ಇದರಿಂದ ಲಾಭದ ಬದಲು ತುಂಬಾ ನಷ್ಟವಾಗುತ್ತದೆ. ನಿಮ್ಮ ಜೀವನದ ಮೇಲೆ ತುಂಬಾ ಪರಿಣಾಮ ಬೀರುವಂತೆ ಆಗುತ್ತದೆ ಇನ್ನೂ ಕೆಲವರು ಪರ್ಸ್ ನಲ್ಲಿ ಹಳೆಯ ಫೋಟೋಗಳನ್ನು ಇಟ್ಟುಕೊಳ್ಳುತ್ತಾರೆ ಇದು ಕೂಡ ಆರ್ಥಿಕವಾಗಿ ತೊಂದರೆಯನ್ನು ಉಂಟು ಮಾಡುತ್ತದೆ ಇನ್ನು ಕೆಲವರು ಏನು ಮಾಡುತ್ತಾರೆಂದರೆ, ಸತ್ತ ವ್ಯಕ್ತಿಗಳ ಫೋಟೋಗಳನ್ನು ಇಟ್ಟುಕೊಂಡು ಇರುತ್ತಾರೆ ಅದು ಕೂಡ ಆರ್ಥಿಕವಾಗಿ ದರಿದ್ರ ಉಂಟು ಮಾಡುತ್ತದೆ ಇದು ನಿಮ್ಮ ಯಶಸ್ವಿಗೆ ಅಡ್ಡ ಪರಿಣಾಮ ಬೀರುತ್ತದೆ.

    ಆದ್ದರಿಂದ ನೀವು ಯಾವುದೇ ರೀತಿಯಾದಂತಹ ಹಳೆಯ ವಸ್ತುಗಳು, ಹಳೆಯ ಕಾಗದಗಳು ಅಥವಾ ಪಿನ್ನು ಮತ್ತೆ ಸತ್ತ ವ್ಯಕ್ತಿಗಳ ಫೋಟೋ, ಈ ರೀತಿಯಾಗಿ ನಿಮ್ಮ ಪರ್ಸಿನಲ್ಲಿ ಯಾವುದೇ ಕಾರಣಕ್ಕೂ ಇಡಬೇಡಿ, ಇದರಿಂದ ಸಾಕಷ್ಟು ಎದುರಿಸಬೇಕಾಗುತ್ತದೆ. ಮುಖ್ಯವಾಗಿ ಯಾವುದೇ ಕಾರಣಕ್ಕು ಸತ್ತ ವ್ಯಕ್ತಿಗಳ ಫೋಟೋವನ್ನು ಖಂಡಿತವಾಗಿ ಇಡಬೇಡಿ. ಇನ್ನು ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರದ ಜೋತಿಷಿಗಳನ್ನು ಸಂಪರ್ಕಿಸಿ :-

    ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯ ಪೀಠಂ ದೈವಜ್ಞ ಪಂಡಿತ್ ಕೃಷ್ಣ ಭಟ್ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9535156490

    ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ- ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9535156490

    (ಗಮನಿಸಿ: ಇದು ನಂಬಿಕೆ ಮತ್ತು ಶಾಸ್ತ್ರವನ್ನು ಆಧರಿಸಿದ ಬರಹ. ಇದರಲ್ಲಿರುವ ಎಲ್ಲ ಅಂಶಗಳನ್ನೂ “ದಿ ಮಂಗಳೂರು ಮಿರರ್” ಪುಷ್ಟೀಕರಿಸುವುದಿಲ್ಲ. ನಿಮ್ಮ ಸ್ವಂತ ವಿವೇಚನೆ ಬಳಸಿ ನಿರ್ಧಾರಗಳನ್ನು ತೆಗೆದುಕೊಳ್ಳಿ)

    Share Information
    Advertisement
    Click to comment

    You must be logged in to post a comment Login

    Leave a Reply