Connect with us

    JYOTHISHYA

    ಮಂತ್ರಾಕ್ಷತೆಯ ಮಹಿಮೆ ಏನು ಗೊತ್ತಾ?

    ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯ ಪೀಠಂ ದೈವಜ್ಞ ಪಂಡಿತ್ ಕೃಷ್ಣ ಭಟ್ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9535156490

    ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ- ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9535156490

    ಎಲ್ಲರಿಗೂ ನಮಸ್ಕಾರ ಇಂದಿನ ಸಂಚಿಕೆಯಲ್ಲಿ ಮಂತ್ರಾಕ್ಷತೆಯ ಮಹಿಮೆ ಏನು ಎಂದು ತಿಳಿಯೋಣ ಬನ್ನಿ,
    ರಾಯರ ಸನ್ನಿಧಾನದಲ್ಲಿ ಸಿಗುವಂತಹ ಮಂತ್ರಾಕ್ಷತೆ ಎಷ್ಟು ಪವರ್ಫುಲ್ ಎಂದು ತಿಳಿದುಕೊಳ್ಳೋಣ ಈ ಮಂತ್ರಾಕ್ಷತೆಯಿಂದ ಆರೋಗ್ಯ ಸಮಸ್ಯೆ ಎನ್ನುವುದು ನಿವಾರಣೆ ಆಗುತ್ತದೆ ಪ್ರತಿದಿನ ನೀವು ಸ್ನಾನ ಮಾಡಿ ನಂತರ ಮಂತ್ರಾಕ್ಷತೆಯನ್ನು ನಿಮ್ಮ ತಲೆಯ ಮೇಲೆ ಹಾಕಿಕೊಂಡು ಹೊರಗಡೆ ಹೋಗುವುದರಿಂದ ನಿಮ್ಮ ಕೆಲಸ ಕಾರ್ಯಗಳು ನಿರ್ವಿಘ್ನವಾಗಿ ನೆರವೇರುತ್ತವೆ.

    ಹೌದು ವೀಕ್ಷಕರೇ ಪ್ರತಿ ಗುರುವಾರ ನೀವು ರಾಯರ ಮಠಕ್ಕೆ ಹೋಗಿ ಅಲ್ಲಿ ಸಿಗುವ ಮಂತ್ರಾಕ್ಷತೆಯನ್ನು ತೆಗೆದುಕೊಂಡು ಬಂದು ನಿಮ್ಮ ಮನೆಯಲ್ಲಿ ಒಂದು ಡಬ್ಬಿಯಲ್ಲಿ ಹಾಕಿ ಇಟ್ಟುಕೊಳ್ಳಿ ಯಾವುದೇ ಕಷ್ಟ ಸಮಯದಲ್ಲಾದರೂ ಆ ಮಂತ್ರಾಕ್ಷತೆಯನ್ನು ನಿಮ್ಮ ತಲೆಯ ಮೇಲೆ ಎರಡು ಕಾಳು ಹಾಕಿಕೊಂಡು ಹೋಗಿ ಇದರಿಂದ ಮನಸ್ಸಿಗೆ ನೆಮ್ಮದಿ ಸುಖ ಶಾಂತಿ ಸಿಗುತ್ತದೆ.

    ಮಂತ್ರಾಕ್ಷತೆಯನ್ನು ನೀವು ಯಾರಾದರೂ ನಿಮ್ಮ ಮನೆಯಲ್ಲಿ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರೆ ನೀವು ಗುರುವಾರದ ದಿನ ಈ ಮಂತ್ರಾಕ್ಷತೆಯನ್ನು ನಿಮ್ಮ ದೇವರ ಕೋಣೆಯಲ್ಲಿ ಕುಳಿತು ರಾಘವೇಂದ್ರ ಸ್ವಾಮಿಯಲ್ಲಿ ಸಂಕಲ್ಪ ಮಾಡಿಕೊಂಡು ಆ ಮಂತ್ರಾಕ್ಷತೆಯನ್ನು ಆರೋಗ್ಯದಿಂದ ನರಳುತ್ತಿರುವಂತಹ ವ್ಯಕ್ತಿಯ ತಲೆ ದಿಂಬಿನ ಕೆಳಗಡೆ ಇಟ್ಟು ಬನ್ನಿ ಆಗ ಗುರುರಾಯರು ಅವರ ಮೇಲೆ ಕೃಪೆ ತೋರಿ ಆರೋಗ್ಯ ಸಮಸ್ಯೆ ಎನ್ನುವುದು ನಿವಾರಣೆ ಆಗುತ್ತದೆ ಒಳ್ಳೆಯ ನಂಬಿಕೆಯಿಂದ ಗುರುರಾಯರನ್ನು ಆರಾಧನೆ ಮಾಡಿದ್ದೆ ಆದಲ್ಲಿ ರಾಘವೇಂದ್ರ ಸ್ವಾಮಿ ಸದಾ ನಮ್ಮನ್ನು ಕೈಹಿಡಿದು ಕಾಪಾಡುತ್ತಾರೆ ಅಂತಹ ಪವರ್ ಫುಲ್ ಶಕ್ತಿ ಈ ಮಂತ್ರಾಕ್ಷತೆಗೆ ಇದೆ ಮಂತ್ರಾಕ್ಷತೆಯನ್ನು ಓಡಾಡುವ ಜಾಗದಲ್ಲಿ ಚೆಲ್ಲಬಾರದು.

    ಮಂತ್ರಾಕ್ಷತೆಯನ್ನು ಎಷ್ಟು ಇತಿಮಿತಿಯಾಗಿ ಬಳಸಿದರೆ ಅಷ್ಟು ರಾಯರಿಗೆ ನಾವು ಗೌರವ ಕೊಟ್ಟಂತೆ ಎರಡು ಕಾಳು ಸಾಕು ಆ ಮಂತ್ರಾಕ್ಷತೆಯನ್ನು ಮನೆಯಿಂದ ಹೊರಡುವಾಗ ನಿಮ್ಮ ತಲೆಗೆ ಹಾಕೊಂಡು ನಿಮ್ಮ ಕೆಲಸಗಳ ಬಗ್ಗೆ ಮುನ್ನಡೆಯಿರಿ ಸಕ್ಸಸ್ ಅನ್ನೋದು ಒಂದಲ್ಲ ಒಂದು ದಿನ ಹಾಗೆ ಆಗುತ್ತದೆ ಗುರುರಾಯರ ಮೇಲೆ ನಂಬಿಕೆ ಇಡಿ ಗುರುರಾಯರನ್ನು ಪೂಜಿಸಿ ಗುರು ರಾಯರ ಮಂತ್ರವನ್ನು ಪಠಿಸಿ ಪೂಜ್ಯಾಯ ರಾಘವೇಂದ್ರಾಯ ಸತ್ಯ ಧರ್ಮ ರತಾಯಚ ಭಜತಾಂ ಕಲ್ಪವೃಕ್ಷಾಯ ನಮತಾ ಕಾಮಧೇನವೇ ಎಂದು ಮಂತ್ರವನ್ನು ಆರೋಗ್ಯದಿಂದ ನರಳುತ್ತಿರುತ್ತಾರಲ್ಲ ಆ ವ್ಯಕ್ತಿಯ ಮುಂದೆ ಪಡಿಸಬೇಕು ಆರೋಗ್ಯ ಸಮಸ್ಯೆ ನಿವಾರಣೆ ಆಗುತ್ತದೆ ಇನ್ನು ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ:-

    ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯ ಪೀಠಂ ದೈವಜ್ಞ ಪಂಡಿತ್ ಕೃಷ್ಣ ಭಟ್ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9535156490

    ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ- ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9535156490

    (ಗಮನಿಸಿ: ಇದು ನಂಬಿಕೆ ಮತ್ತು ಶಾಸ್ತ್ರವನ್ನು ಆಧರಿಸಿದ ಬರಹ. ಇದರಲ್ಲಿರುವ ಎಲ್ಲ ಅಂಶಗಳನ್ನೂ “ದಿ ಮಂಗಳೂರು ಮಿರರ್” ಪುಷ್ಟೀಕರಿಸುವುದಿಲ್ಲ. ನಿಮ್ಮ ಸ್ವಂತ ವಿವೇಚನೆ ಬಳಸಿ ನಿರ್ಧಾರಗಳನ್ನು ತೆಗೆದುಕೊಳ್ಳಿ)

    Share Information
    Advertisement
    Click to comment

    You must be logged in to post a comment Login

    Leave a Reply