Connect with us

    LATEST NEWS

    ರಂಗಕರ್ಮಿ ದೇವದಾಸ್ ಕಾಪಿಕಾಡ್ ಸೇರಿದಂತೆ ಮೂವರಿಗೆ ಗೌರವ ಡಾಕ್ಟರೇಟ್

    ಮಂಗಳೂರು ಎಪ್ರಿಲ್ 22: ಶ್ರೀ ಕ್ಷೇತ್ರ ಧರ್ಮಸ್ಥಳದ ಜ್ಞಾನ ವಿಕಾಸ ಯೋಜನೆಯ ಅಧ್ಯಕ್ಷೆ ಹೇಮಾವತಿ ವಿ. ಹೆಗ್ಗಡೆ, ಸಾಮಾಜಿಕ ಕಾರ್ಯಕರ್ತ ಹರಿಕೃಷ್ಣ ಪುನರೂರು, ರಂಗಕರ್ಮಿ ದೇವದಾಸ್ ಕಾಪಿಕಾಡ್ ಅವರಿಗೆ ಮಂಗಳೂರು ವಿಶ್ವವಿದ್ಯಾಲಯವು ಗೌರವ ಡಾಕ್ಟರೇಟ್ ಪ್ರಕಟಿಸಿದೆ.


    ಎಪ್ರಿಲ್ 23ರಂದು ನಡೆಯಲಿರುವ ವಿಶ್ವವಿದ್ಯಾಲಯದ 40ನೇ ಘಟಿಕೋತ್ಸವದಲ್ಲಿ ರಾಜ್ಯಪಾಲ ಥಾವರಚಂದ್ ಗೆಹಲೋತ್ ಅವರು ಈ ಮೂವರಿಗೆ ಗೌರವ ಡಾಕ್ಟರೇಟ್ ಪ್ರಧಾನ ಮಾಡಲಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply