Connect with us

JYOTHISHYA

ಲಕ್ಷ್ಮೀನಾರಾಯಣ ಯೋಗದಿಂದಾಗಿ ಈ ಮೂರು ರಾಶಿಯವರಿಗೆ ಖುಲಾಯಿಸಲಿದೆ ಅದೃಷ್ಟ!

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯ ಪೀಠಂ ದೈವಜ್ಞ ಪಂಡಿತ್ ಕೃಷ್ಣ ಭಟ್ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9535156490

ಸ್ತ್ರೀ ಪುರುಷ ವಶೀಕರಣ ಸ್ಪೆಷಲಿಸ್ಟ್ ನನಗೆ ಒಂದೇ ಕರೆ ಮಾಡಿದರೆ ನಿಮ್ಮ ಇಷ್ಟಪಟ್ಟವರು ನಿಮ್ಮಂತೆ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ- ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9535156490

ಶಾಸ್ತ್ರಗಳ ಪ್ರಕಾರ ಅಕ್ಟೋಬರ್ 31ಕ್ಕೆ ಪವಿತ್ರ ದೀಪಾವಳಿ ಹಬ್ಬವನ್ನು ಆಚರಿಸಲಾಗುತ್ತದೆ ಹಾಗೂ ಅಕ್ಟೋಬರ್ 29ಕ್ಕೆ ಗ್ರಹಗಳ ರಾಜಕುಮಾರ ಆಗಿರುವಂತಹ ಬುಧ ವೃಶ್ಚಿಕ ರಾಶಿಗೆ ತನ್ನ ರಾಶಿ ಪರಿವರ್ತನೆಯನ್ನು ಮಾಡಲಿದ್ದಾನೆ. ಈ ಸಂದರ್ಭದಲ್ಲಿ ವೃಶ್ಚಿಕ ರಾಶಿಯಲ್ಲಿ ಇರುವಂತಹ ಶುಕ್ರನ ಜೊತೆಗೆ ಬುಧನ ಸಂಯೋಗ ಕೂಡ ನಡೆಯಲಿದೆ. ಈ ಸಂಯೋಗದಿಂದಾಗಿ ಲಕ್ಷ್ಮೀನಾರಾಯಣ ಯೋಗ ನಿರ್ಮಾಣವಾಗಲಿದೆ. ಈ ವಿಶೇಷವಾದಂತಹ ಯೋಗ ದ್ವಾದಶ ರಾಶಿಗಳಲ್ಲಿ ಮೂರು ರಾಶಿಯವರ ಜೀವನದಲ್ಲಿ ಐಷಾರಾಮಿ ಫಲಗಳನ್ನು ಕರುಣಿಸಲಿದೆ.

ವೃಷಭ ರಾಶಿ
ಲಕ್ಷ್ಮೀನಾರಾಯಣ ಯೋಗ ವೃಷಭ ರಾಶಿಯವರಿಗೆ ಸಾಕಷ್ಟು ಲಾಭದಾಯಕವಾಗಿರಲಿದೆ. ಹಣಕಾಸಿನ ಹರಿವು ಕಂಡುಬರುವುದರಿಂದಾಗಿ ವೃಷಭ ರಾಶಿಯವರ ಆರ್ಥಿಕ ಪರಿಸ್ಥಿತಿ ಸಂಪೂರ್ಣವಾಗಿ ಸುಧಾರಿಸಲಿದೆ. ನಿಮ್ಮ ನಿಂತಿರುವಂತಹ ಕೆಲಸಗಳು ನಿಮ್ಮ ಹತ್ತಿರದ ಸಂಬಂಧಿಕರಿಂದ ಪೂರ್ಣಗೊಳ್ಳಲಿದೆ. ಸಾಮಾಜಿಕ ಕಾರ್ಯಗಳಲ್ಲಿ ನಿಮ್ಮ ಆಸಕ್ತಿ ಹೆಚ್ಚಾಗಲಿದ್ದು ಈ ಕೆಲಸಗಳ ಮೂಲಕ ನೀವು ಗೌರವ ಹಾಗೂ ಪ್ರತಿಷ್ಠೆಗಳನ್ನು ಸಂಪಾದಿಸಲಿದ್ದೀರಿ. ವ್ಯಾಪಾರಿಗಳಿಗೆ ತಮಗೆ ಸಿಗಬೇಕಾಗಿರುವಂತಹ ಹಣವನ್ನು ಕೂಡ ಪಡೆದುಕೊಳ್ಳುವಂತಹ ಯೋಗವಿದೆ. ಈ ಸಂದರ್ಭದಲ್ಲಿ ನಿಮ್ಮ ಆರೋಗ್ಯ ಕೂಡ ಸಂಪೂರ್ಣವಾಗಿ ಸುಧಾರಿಸುತ್ತದೆ.

ಕನ್ಯಾ ರಾಶಿ
ವ್ಯಾಪಾರಕ್ಕೆ ಸಂಬಂಧಪಟ್ಟಂತಹ ಕನ್ಯಾ ರಾಶಿಯ ಜನರಿಗೆ ಈ ಸಂದರ್ಭದಲ್ಲಿ ಲಾಭವೇ ಲಾಭ. ಈ ಸಂದರ್ಭದಲ್ಲಿ ಉದ್ಯೋಗಸ್ಥರಿಗೆ ಸಂಬಳದ ಜೊತೆಗೆ ಬೋನಸ್ ಕೂಡ ಸಿಗಲಿದೆ. ಸಂಬಳದಲ್ಲಿ ಹೆಚ್ಚಳ ಕೂಡ ಈ ಸಂದರ್ಭದಲ್ಲಿ ಕಂಡುಬರಲಿದೆ. ದಾಂಪತ್ಯ ಜೀವನದಲ್ಲಿ ದಂಪತಿಗಳ ನಡುವೆ ಹಣಕಾಸಿನ ವಿಚಾರದಲ್ಲಿ ಕಂಡುಬಂದಿರುವಂತಹ ಭಿನ್ನಾಭಿಪ್ರಾಯಗಳು ಹಣಕಾಸಿನ ಆಗಮನದ ಜೊತೆಗೆ ದೂರವಾಗಲಿದೆ. ಸಾಂಸಾರಿಕ ಜೀವನ ಸರಿಹೋಗಲಿದೆ ಹಾಗೂ ಹಳೆಯ ಆರೋಗ್ಯ ಸಮಸ್ಯೆಯಿಂದ ಈ ಸಂದರ್ಭದಲ್ಲಿ ನಿಮಗೆ ಮುಕ್ತಿ ಸಿಗಲಿದೆ.

ವೃಶ್ಚಿಕ ರಾಶಿ
ಈ ಸಮಯದಲ್ಲಿ ಲಕ್ಷ್ಮಿ ನಾರಾಯಣ ಯೋಗದ ಕಾರಣದಿಂದಾಗಿ ವೃಶ್ಚಿಕ ರಾಶಿಯವರ ಉದ್ಯೋಗ ಕ್ಷೇತ್ರದಲ್ಲಿ ಯಾವುದೇ ರೀತಿಯ ಸಮಸ್ಯೆಗಳು ಕಂಡು ಬರ್ತಾ ಇದ್ರೆ ಅವುಗಳು ಪರಿಹಾರವಾಗಲಿವೆ. ಯಾರೆಲ್ಲಾ ಕೆಲಸದ ಹುಡುಕಾಟದಲ್ಲಿ ಇದ್ದೀರೋ, ಅವರಿಗೆ ಕೆಲಸ ಖಂಡಿತವಾಗಿ ಸಿಗಲಿದೆ. ಉದ್ಯೋಗದಲ್ಲಿ ಸಾಕಷ್ಟು ಹೊಸ ಅವಕಾಶಗಳು ನಿಮ್ಮ ಮುಂದೆ ಕಂಡು ಬರಲಿವೆ. ವಿದೇಶಕ್ಕೆ ಹೋಗುವಂತಹ ಅವಕಾಶವೂ ಸಿಗಲಿದೆ. ಉದ್ಯೋಗ ಕ್ಷೇತ್ರದಲ್ಲಿ ನೀವು ಮಾಡುವಂತಹ ಕೆಲಸವನ್ನು ಗುರುತಿಸಿ ಮೆಚ್ಚುಗೆ ಸೂಚಿಸಲಾಗುತ್ತದೆ. ಹಣದ ಗಳಿಕೆಯಿಂದಾಗಿ ಹಳೆಯ ಸಾಲಗಳನ್ನು ತೀರಿಸಬಹುದಾಗಿದೆ. ಇದು ನಿಮ್ಮ ಮಾನಸಿಕ ನೆಮ್ಮದಿಯನ್ನು ಹೆಚ್ಚಿಸುವಂತಹ ಕೆಲಸವನ್ನು ಮಾಡಲಿದೆ. ಹಣವನ್ನ ಹೂಡಿಕೆ ಮಾಡುವುದಕ್ಕೆ ಇದು ಶುಭ ಸಮಯವಾಗಿದ್ದು ಹೂಡಿಕೆ ಮಾಡಿ ಖಂಡಿತವಾಗಿ ಲಾಭ ಸಿಕ್ಕೇ ಸಿಗುತ್ತೆ.

ಇನ್ನು ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯ ಪೀಠಂ ದೈವಜ್ಞ ಪಂಡಿತ್ ಕೃಷ್ಣ ಭಟ್ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9535156490

ಸ್ತ್ರೀ ಪುರುಷ ವಶೀಕರಣ ಸ್ಪೆಷಲಿಸ್ಟ್ ನನಗೆ ಒಂದೇ ಕರೆ ಮಾಡಿದರೆ ನಿಮ್ಮ ಇಷ್ಟಪಟ್ಟವರು ನಿಮ್ಮಂತೆ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ- ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9535156490

Share Information
Continue Reading
Advertisement
Click to comment

Leave a Reply

Your email address will not be published. Required fields are marked *