Connect with us

JYOTHISHYA

ಮುಂದಿನ ತಿಂಗಳು ಶನಿ ರಾಹು ಕೇತು ಗ್ರಹದ ಚಲನೆಯಿಂದಾಗಿ ಈ ರಾಶಿಯವರಿಗೆ ತುಂಬಾ ಸಮಸ್ಯೆಗಳು ಬರುತ್ತವೆ.

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯ ಪೀಠಂ ದೈವಜ್ಞ ಪಂಡಿತ್ ಕೃಷ್ಣ ಭಟ್ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9535156490

ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ- ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9535156490

ನಮಸ್ಕಾರ ಪ್ರಿಯ ಸ್ನೇಹಿತರೇ, ಶನಿ ರಾಹು ಕೇತು ಗ್ರಹದಿಂದ ಅನೇಕ ರೀತಿಯ ಸಮಸ್ಯೆಗಳನ್ನ ಕೆಲವೊಂದು ರಾಶಿ ಅವರಿಗೆ ತಿಳಿಸಬೇಕಾಗುತ್ತದೆ ಅವರ ಜೀವನದಲ್ಲಿ ಸಮಸ್ಯೆಗಳ ಸರಮಾಲೆಯಲ್ಲಿ ನೀವು ಹೊತ್ತುತ್ತಿರುವ ಪರಿಸ್ಥಿತಿಗಳು ಎದುರಾಗುತ್ತವೆ. 3 ಗ್ರಹಗಳು ತಮ್ಮ ಚಲನೆಯನ್ನು ಬದಲಾವಣೆ ಮಾಡಿರುವುದರಿಂದ ನಾಲ್ಕು ರಾಶಿಯವರ ಮೇಲೆ ಸಾಕಷ್ಟು ರೀತಿಯ ತೊಂದರೆಗಳಿಗೆ ಗುರಿಯಾಗಬೇಕಾಗುತ್ತದೆ.

ಇವರು ಮಾಡುವ ಉದ್ಯೋಗ ವ್ಯಾಪಾರ ವ್ಯವಹಾರದಲ್ಲಿ ಸಮಸ್ಯೆಗಳನ್ನ ಎದುರಿಸಬೇಕಾಗುತ್ತದೆ ಎಲ್ಲಾ ರೀತಿಯಿಂದಲೂ ಕೂಡ ತೊಂದರೆಗಳು ಒದಗಿ ಬರುತ್ತವೆ. ಶನಿಯು ಕುಂಭ ರಾಶಿಯಲ್ಲಿ ತನ್ನ ರಾಶಿಯನ್ನ ಬದಲಾವಣೆ ಮಾಡಿದ್ದಾನೆ. ಸೆಪ್ಟೆಂಬರ್ ತಿಂಗಳಿಂದ ನೆವೆಂಬರ್ ವರೆಗೂ ಶನಿಯಿಂದ ರಾಹು ಕೇತು ಕೂಡ ಬದಲಾವಣೆ ಮಾಡಿರುವುದರಿಂದ ಸಿಂಹ ರಾಶಿ ಅನೇಕ ರಾಶಿ ಅವರಿಗೂ ಕೂಡ ಮಾಡುವ ವ್ಯಾಪಾರ ಉದ್ಯೋಗ ವ್ಯವಹಾರ ಎಲ್ಲದ್ರಲ್ಲೂ ಕೂಡ ನೀವು ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ.

ಎಲ್ಲಾ ವಿಚಾರದಲ್ಲಿ ತುಂಬಾ ಎಚ್ಚರಿಕೆಯಿಂದ ಇರಬೇಕು ಏಕೆಂದರೆ ಆರೋಗ್ಯದಲ್ಲಿ ಏರುಪೇರುಗಳು ಉಂಟಾಗಿ ಸಮಸ್ಯೆಗಳಿಗೆ ದಾರಿ ಮಾಡಿಕೊಡುತ್ತದೆ. ಶನಿಯು ಈ ರಾಶಿಯವರಿಗೆ ಅವರ ಮೇಲೆ ತುಂಬಾ ಪರಿಣಾಮವನ್ನು ಬೀರುತ್ತದೆ ಇದರಿಂದ ಸಾಕಷ್ಟು ವ್ಯಕ್ತಿಯ ತೊಂದರೆಗಳಿಗೆ ಗುರಿಯಾಗಬೇಕಾಗುತ್ತದೆ. ಕರ್ಕಾಟಕ ರಾಶಿಯವರಿಗೆ ಹಣಕಾಸಿನ ವಿಚಾರದಲ್ಲಿ ಸಾಕಷ್ಟು ರೀತಿಯ ಸಮಸ್ಯೆಗಳನ್ನ ಎದುರಿಸಬೇಕಾಗುತ್ತದೆ ನಿಮ್ಮ ಜೀವನದಲ್ಲಿ ಸಾಕಷ್ಟು ರೀತಿಯ ತೊಂದರೆಗಳು ಹಣಕಾಸಿನ ವಿಚಾರದಲ್ಲಿ ಕಂಡುಬರುತ್ತದೆ

ಇದರಿಂದ ಬಹಳ ಎಚ್ಚರದಿಂದ ಇರಬೇಕು ಮತ್ತು ಹಣಕಾಸಿನ ವಿಚಾರದಲ್ಲಿ ಜಾಗೃತಿ ಹೊಂದಿರುವುದು ಮುಖ್ಯ. ನಿರುದ್ಯೋಗಿಗಳಿಗೆ ಉದ್ಯೋಗದಲ್ಲಿ ಸಾಕಷ್ಟು ರೀತಿಯ ಗೊಂದಲಗಳು ಸೃಷ್ಟಿಯಾಗುತ್ತವೆ. ಮದುವೆಯಾಗಿರುವ ವ್ಯಕ್ತಿಗಳು ತಮ್ಮ ಸಂಗಾತಿಯೊಂದಿಗೆ ಹೆಚ್ಚು ಬಾಂಧವ್ಯವನ್ನು ಹೊಂದಿರಬೇಕು. ಜೀವನದಲ್ಲಿ ಸಮಸ್ಯೆಗಳು ಬರುವ ಸಾಧ್ಯತೆ ಇದೆ. ಸಿಂಹ ರಾಶಿ, ಮಾನಸಿಕವಾಗಿ ಎಂದಿಗೂ ಸಹ ನೆಮ್ಮದಿ ಎಂಬುದು ಇರುವುದಿಲ್ಲ ಈ ಮೂರು ಗ್ರಹಗಳ ಚಲನೆಯಿಂದಾಗಿ ಸಾಕಷ್ಟು ರೀತಿಯ ತೊಂದರೆಗಳನ್ನು ಎದುರಿಸಬೇಕಾಗುತ್ತದೆ.

ಉದ್ಯೋಗದ ಮೇಲೆ ಸಾಕಷ್ಟು ರೀತಿಯ ತೊಂದರೆಗಳು ಬರುತ್ತವೆ. ಕಾನೂನಿನ ವಿಷಯದಲ್ಲಿ ಸಮಸ್ಯೆಗಳು ನಿಮ್ಮನ್ನ ಕಾಡಬಹುದು ಎಚ್ಚರಿಕೆ. ವೃಶ್ಚಿಕ ರಾಶಿ, ಗ್ರಹಗಳು ಸಂಚಾರ ಮಾಡುವುದರಿಂದ ಇದು ತುಂಬಾ ಜಾಗೃತಿ ಇರಬೇಕು. ಆರೋಗ್ಯದ ಸಮಸ್ಯೆಗಳು ಬರಬಹುದು ಆರೋಗ್ಯದ ಬಗ್ಗೆ ಹೆಚ್ಚು ಎಚ್ಚರಿಕೆಯನ್ನು ಹೊಂದಿರಬೇಕು. ಮೀನ ರಾಶಿಯವರಿಗೆ ಕೂಡ ಶನಿಯ ಸಂಚಾರದಿಂದ ತುಂಬಾ ಸಮಸ್ಯೆಗಳನ್ನ ಎದುರಿಸಬೇಕಾಗುತ್ತದೆ, ಅನೇಕ ರೀತಿಯ ಗೊಂದಲಗಳು ಸೃಷ್ಟಿಯಾಗುತ್ತದೆ ತುಂಬಾ ಎಚ್ಚರಿಕೆಯಿಂದ ಇದ್ದು ನಿಮ್ಮ ಕೆಲಸ ಕಾರ್ಯವನ್ನು ಪೂರ್ಣಗೊಳಿಸುವುದು ಮುಖ್ಯ,

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯ ಪೀಠಂ ದೈವಜ್ಞ ಪಂಡಿತ್ ಕೃಷ್ಣ ಭಟ್ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9535156490

ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ- ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9535156490

(ಗಮನಿಸಿ: ಇದು ನಂಬಿಕೆ ಮತ್ತು ಶಾಸ್ತ್ರವನ್ನು ಆಧರಿಸಿದ ಬರಹ. ಇದರಲ್ಲಿರುವ ಎಲ್ಲ ಅಂಶಗಳನ್ನೂ “ದಿ ಮಂಗಳೂರು ಮಿರರ್” ಪುಷ್ಟೀಕರಿಸುವುದಿಲ್ಲ. ನಿಮ್ಮ ಸ್ವಂತ ವಿವೇಚನೆ ಬಳಸಿ ನಿರ್ಧಾರಗಳನ್ನು ತೆಗೆದುಕೊಳ್ಳಿ)

Share Information
Continue Reading
Advertisement
Click to comment

Leave a Reply

Your email address will not be published. Required fields are marked *