Connect with us

    LATEST NEWS

    ಡಿವೈಎಫ್ಐ ರಾಜ್ಯ ಸಮ್ಮೇಳನ -ಕದ್ರಿ ಪಾರ್ಕ್ ನಲ್ಲಿ ಪ್ರಚಾರ ನಡಿಗೆ

    ಮಂಗಳೂರು ಫೆಬ್ರವರಿ 18: ಡಿವೈಎಫ್ಐ 12 ನೇ ಕರ್ನಾಟಕ ರಾಜ್ಯ ಸಮ್ಮೇಳನದ ಪ್ರಚಾರದ ಭಾಗವಾಗಿ ಕದ್ರಿ ಉದ್ಯಾನವನದಲ್ಲಿ ಮುಂಜಾನೆಯ ನಡಿಗೆ MORNING WALK CAMPAIGN ನಡೆಯಿತು.


    ಫೆಬ್ರವರಿ 25,26,27 ರಂದು ಮೂರು ದಿನಗಳ ಕಾಲ ನಡೆಯಲಿರುವ ಡಿವೈಎಫ್ಐ ರಾಜ್ಯ ಸಮ್ಮೇಳನವನ್ನು ಸಾಮರಸ್ಯ, ಉದ್ಯೋಗ, ಘನತೆಯ ಬದುಕಿಗಾಗಿ ಎಂಬ ಘೋಷಣೆಯಡಿಯಲ್ಲಿ ಸಂಘಟಿಸಿದ್ದು. ರಾಜ್ಯದ ಯುವಜನರು ಎದುರಿಸುತ್ತಿರುವ ಸಮಸ್ಯೆ, ಸವಾಲುಗಳ ಬಗ್ಗೆ ಚರ್ಚಿಸಿ ಅವುಗಳ ವಿರುದ್ಧ ಮುಂದಿನ ದಿನ ಚಳುವಳಿಯನ್ನು ರೂಪಿಸಲು, ಸಂಘಟನೆಯನ್ನು ಬಲಪಡಿಸಲು ಮಾರ್ಗೋಪಾಯಗಳನ್ನು ಕಂಡುಕೊಳ್ಳಲಿದೆ.

    Share Information
    Advertisement
    Click to comment

    You must be logged in to post a comment Login

    Leave a Reply