Connect with us

    DAKSHINA KANNADA

    ಪುತ್ತೂರು – ಜನವಸತಿ ಪ್ರದೇಶದಲ್ಲಿ ಕಾಣಿಸಿಕೊಂಡ ಕಾಡಾನೆ

    ಪುತ್ತೂರು ಜೂನ್ 07: ಕಾಡಾನೆಯೊಂದು ಜನವಸತಿ ಹೆಚ್ಚಿರುವ ಪ್ರದೇಶದಲ್ಲಿ ಕಾಣಿಸಿಕೊಂಡ ಘಟನೆ ಪುತ್ತೂರಿನ ಕೆಯ್ಯೂರು ಗ್ರಾಮದ ಎರೆಕಲಾ ಎಂಬಲ್ಲಿ ನಡೆದಿದೆ.


    ದಟ್ಟ ಅರಣ್ಯದಿಂದ ಆಹಾರ ಹುಡುಕಿ ಜನವಸತಿ ಪ್ರದೇಶಕ್ಕೆ ಬಂದಿರುವ ಸಾಧ್ಯತೆ ಇದೆ ಎಂದು ಹೇಳಲಾಗಿದ್ದು. ಎರೆಕಲಾದಲ್ಲಿರುವ ಕಾಡಿನಲ್ಲಿ ಆನೆ ಪತ್ತೆಯಾಗಿದ್ದು, ಜನರ ಆತಂಕಕ್ಕೆ ಕಾರಣವಾಗಿದೆ. ಈ ಪ್ರದೇಶದಲ್ಲಿ ಇದೇ ಮೊದಲ ಬಾರಿಗೆ ಕಾಡಾನೆ ಪತ್ತೆಯಾಗಿದೆ. ಸದ್ಯ ಕಾಡಾನೆಯನ್ನು ಓಡಿಸಲು ಅರಣ್ಯ ಇಲಾಖೆಯ ಸಿಬ್ಬಂದಿಗಳು ನಿರತರಾಗಿದ್ದಾರೆ. ಆನೆ ಬಂದಿರುವ ಪೆರ್ಲಂಪಾಡಿ ಕಾಡಿನತ್ತ ಆನೆಯನ್ನು ಓಡಿಸಲು ಪ್ರಯತ್ನಿಸಲಾಗುತ್ತಿದೆ.

    Share Information
    Advertisement
    Click to comment

    You must be logged in to post a comment Login

    Leave a Reply