Connect with us

    JYOTHISHYA

    ಶತ್ರುಗಳು ಸಹ ನಿಮ್ಮ ಹತ್ತಿರದವರಾಗಿ ಬದಲಾಗಬೇಕು ಎಂದರೆ ಈ ರೀತಿಯ ತಂತ್ರ ಮಾಡಿ.

    ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯ ಪೀಠಂ ದೈವಜ್ಞ ಪಂಡಿತ್ ಕೃಷ್ಣ ಭಟ್ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9535156490

    ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ- ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9535156490

    ನಮಸ್ಕಾರ ಪ್ರಿಯ ಸ್ನೇಹಿತರೇ, ಪ್ರತಿಯೊಬ್ಬರ ಜೀವನದಲ್ಲೂ ಕೂಡ ಶತ್ರುಗಳು ಒಂದಲ್ಲ ಒಂದು ರೀತಿಯಲ್ಲಿ ನಮ್ಮನ್ನ ಕಾಡುತ್ತಲೇ ಇರುತ್ತಾರೆ ಆದ್ದರಿಂದ ಶತ್ರುಗಳಿಂದ ನಾವು ದೂರ ಇರಬೇಕು ಇಲ್ಲವೇ ಶತ್ರುಗಳು ಸಹ ನಮ್ಮ ಹತ್ತಿರದವರಾಗಿ ಬದಲಾಗಬೇಕು ಅಂದುಕೊಂಡಿದ್ದರೆ ಈ ಸರಳವಾದ ಪರಿಹಾರ ಕ್ರಮವನ್ನ ಅನುಸರಿಸಿ ಖಂಡಿತವಾಗಿಯೂ ಬದಲಾವಣೆ ಕಾಣುತ್ತಿರಿ ಮತ್ತು ತುಂಬಾ ಒಳಿತನ್ನ ಕಾಣಬಹುದು.

    ನಿಮ್ಮ ಜೊತೆಯಲ್ಲಿ ಮಿತ್ರರಾಗಿರುವವರು ಕೂಡ ಶತ್ರುಗಳಾಗುತ್ತಿದ್ದಾರ, ಶತ್ರುಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದರು ಕೂಡ ಈ ರೀತಿಯ ತಂತ್ರ ಮಾಡಿ. ಶನಿವಾರ ಅಥವಾ ಅಮಾವಾಸ್ಯೆಯ ದಿನದಂದು ಈ ತಂತ್ರವನ್ನು ಮಾಡಬೇಕು. ಬಿಳಿ ಸಾಸಿವೆಯಿಂದ ಈ ತಂತ್ರವನ್ನು ಮಾಡಬೇಕು ಒಂದು ಮುಷ್ಟಿಯಷ್ಟು ಬಿಳಿ ಸಾಸಿವೆಯನ್ನು ತೆಗೆದುಕೊಂಡು, ಹಾಗೆ ಸಾಸಿವೆ ಎಣ್ಣೆಯನ್ನು ತೆಗೆದುಕೊಂಡು ನಾಲ್ಕು ರಸ್ತೆ ಇರುವಂತಹ ಜಾಗದಲ್ಲಿ ಸಾಸಿವೆಯಿಂದ ನೀವು ದೃಷ್ಟಿಯನ್ನು ತೆಗೆದುಕೊಳ್ಳಬೇಕು.

    ದೃಷ್ಟಿಯನ್ನ ತೆಗೆದ ನಂತರ ನಿಮ್ಮ ಮನಸ್ಸಿನಲ್ಲಿ ನೀವು ಪ್ರಾರ್ಥನೆ ಮಾಡಿಕೊಳ್ಳಬೇಕು, ಮಿತ್ರರು ಶತ್ರುಗಳಾಗಿದ್ದಾರೆ ಅವರು ಮತ್ತೆ ಮಿತ್ರರಾಗಿರಬೇಕು, ಮತ್ತೆ ಯಾರು ಶತ್ರುಗಳಿರುತ್ತಾರೋ ಅವರು ಕೂಡ ಮಿತ್ರರಾಗಬೇಕು ಎಂಬುದಾಗಿ ನೀವು ಪ್ರಾರ್ಥನೆ ಮಾಡಬೇಕು. ದೃಷ್ಟಿಯನ್ನು ತೆಗೆದ ನಂತರ ಆ ಬಿಳಿ ಸಾಸಿವೆಯನ್ನು ನಾಲ್ಕು ರಸ್ತೆ ಇರುವಂತಹ ಜಾಗದಲ್ಲಿ ಹಾಕಿ ಬರಬೇಕು ಎಂದಿಗೂ ಕೂಡ ಹಿಂದೆ ತಿರುಗಿ ನೋಡಬಾರದು. ಶಿವನ ಸನ್ನಿಧಾನಕ್ಕೆ ಹೋಗಿ ಆಲದ ಬರದ ಹತ್ತಿರ ನೀವು ಸಾಸಿವೆ ಎಣ್ಣೆಯಿಂದ ದೀಪವನ್ನು ಹಚ್ಚಿ ಬರಬೇಕು.

    ಸಾಸಿವೆ ಎಣ್ಣೆಯಿಂದ ದೀಪವನ್ನು ಹಚ್ಚಿ ಅಲ್ಲಿಯೇ ನೀವು ದೀಪ ಮತ್ತು ಎಣ್ಣೆಯನ್ನು ಇಟ್ಟು ಬರಬೇಕು. ಈ ರೀತಿಯಾಗಿ ಮಾಡಿ ನೀವು ಶಿವನ ಸನ್ನಿಧಾನದಲ್ಲಿ ಪ್ರಾರ್ಥನೆಯನ್ನು ಮಾಡಿ ಬರಬೇಕು. ಶತ್ರುಗಳ ಸಂಖ್ಯೆ ದೂರ ಆಗಬೇಕು, ಶತ್ರುಗಳು ಕಡಿಮೆಯಾಗಬೇಕು ಎಂಬುದಾಗಿ ನೀವು ದೇವರ ಬಳಿ ಹೇಳಬೇಕು. ಮನೆಯ ಮುಖ್ಯ ದ್ವಾರದ ಬಳಿ ಎಂದಿಗೂ ಕೂಡ ನೀವು ಧರಿಸುವಂತಹ ಪಾದರಕ್ಷೆಗಳನ್ನ ಇಡಬಾರದು ಇಡುವುದರಿಂದ ಕೂಡ ನಿಮಗೆ ಸಾಕಷ್ಟು ರೀತಿಯ ನಕಾರಾತ್ಮಕತೆ ಎಂಬುದು ಹೆಚ್ಚಾಗುತ್ತದೆ. ಇದರಿಂದ ಶತ್ರುಗಳ ಸಂಖ್ಯೆ ಕೂಡ ಹೆಚ್ಚಾಗುವ ಸಾಧ್ಯತೆ ಇದೆ.

    ಈ ರೀತಿಯಾಗಿ ನೀವು ಮಾಡುವುದರಿಂದ ನಿಮ್ಮ ಜೀವನದಲ್ಲಿರುವ ಶತ್ರುಗಳು ಬದಲಾವಣೆಯಾಗುತ್ತಾರೆ ಮತ್ತು ಶತ್ರುಗಳ ಸಮಸ್ಯೆ ಎಂದಿಗೂ ಕೂಡ ನಿಮಗೆ ಬರುವುದಿಲ್ಲ ಇದು ತುಂಬಾ ಶಕ್ತಿಶಾಲಿ ಮತ್ತು ಪ್ರಭಾವಶಾಲಿಯಾದಂತಹ ತಂತ್ರವಾಗಿದೆ. ಶತ್ರುಗಳು ನಿಮ್ಮಿಂದ ದೂರ ಆಗಬೇಕು ಶತ್ರುಗಳ ಸಮಸ್ಯೆ ಬರಬಾರದು ಎಂದರೆ ಈ ಪರಿಹಾರ ಕ್ರಮವನ್ನ ನೀವು ಅನುಸರಿಸುವುದು ತುಂಬಾ ಮುಖ್ಯ

    ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯ ಪೀಠಂ ದೈವಜ್ಞ ಪಂಡಿತ್ ಕೃಷ್ಣ ಭಟ್ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9535156490

    ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ- ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9535156490

    (ಗಮನಿಸಿ: ಇದು ನಂಬಿಕೆ ಮತ್ತು ಶಾಸ್ತ್ರವನ್ನು ಆಧರಿಸಿದ ಬರಹ. ಇದರಲ್ಲಿರುವ ಎಲ್ಲ ಅಂಶಗಳನ್ನೂ “ದಿ ಮಂಗಳೂರು ಮಿರರ್” ಪುಷ್ಟೀಕರಿಸುವುದಿಲ್ಲ. ನಿಮ್ಮ ಸ್ವಂತ ವಿವೇಚನೆ ಬಳಸಿ ನಿರ್ಧಾರಗಳನ್ನು ತೆಗೆದುಕೊಳ್ಳಿ)

    Share Information
    Advertisement
    Click to comment

    You must be logged in to post a comment Login

    Leave a Reply