UDUPI
ವಿದ್ಯುತ್ ಶಾಕ್ ಗೆ ರೈತ ಬಲಿ ..ಕೆಲಸ ಮಾಡುತ್ತಿದ್ದ ಗದ್ದೆಯಲ್ಲೇ ಸಾವು
ಉಡುಪಿ ಜುಲೈ 9:ಗದ್ದೆಯಲ್ಲಿ ಕೆಲಸ ಮಾಡುತ್ತಿದ್ದ ರೈತನಿಗೆ ವಿದ್ಯುತ್ ತಂತಿ ತಗುಲಿ ಸ್ಥಳದಲ್ಲೇ ಮೃತಪಟ್ಟ ಘಟನೆ ಬ್ರಹ್ಮಾವರ ತಾಲೂಕಿನಲ್ಲಿ ನಡೆದಿದೆ.
ಮೃತರನ್ನು ಬ್ರಹ್ಮಾವರ ತಾಲೂಕಿನ ಚೇರ್ಕಾಡಿ ಗ್ರಾಮದ ಜಾರ್ ಜೆಡ್ಡು ನಿವಾಸಿ ಸಾಧು(70) ಎಂದು ಗುರುತಿಸಲಾಗಿದೆ. ಇವರು ಗದ್ದೆಯನ್ನು ಹದ ಮಾಡುತ್ತಿದ್ದ ಸಂದರ್ಭ ಕರೆಂಟ್ ವೈರ್ ಕಟ್ಟಾಗಿ ಬಿದ್ದಿದ್ದು, ಅದು ರೈತ ಸಾಧು ಅವರಿಗೆ ತಗುಲಿ ವಿದ್ಯುತ್ ಶಾಕ್ ಹೊಡೆದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
Facebook Comments
You may like
ಯಾರಿಗೂ ವಂಚನೆ ಮಾಡಿಲ್ಲ – ಐ ವಿಲ್ ಕಮ್ ಬ್ಯಾಕ್ ಅಗೈನ್ – ಬಿ.ಆರ್ ಶೆಟ್ಟಿ
ಮದುವೆ ಸಂಭ್ರಮ ಮಗಿಯುವ ಮೊದಲೆ ಹೃದಯಾಘಾತಕ್ಕೆ ಬಲಿಯಾದ ನವವಧು
ಕಾಡಾನೆ ಜೊತೆ ಸೆಲ್ಫಿ ತೆಗೆದುಕೊಳ್ಳಲು ಹೋದಾ ಯುವಕ ಅಪ್ಪಚ್ಚಿ!
ಕೋಟ – ಬೈಕ್ ಗೆ ಕಾರು ಡಿಕ್ಕಿ ಸವಾರ ಸ್ಥಳದಲ್ಲೇ ಸಾವು
ಮೂತ್ರ ವಿಸರ್ಜನೆಗೆ ಹೋಗಿದ್ದ ಲಾರಿ ಚಾಲಕನ್ನು ತುಳಿದು ಸಾಯಿಸಿದ ಕಾಡಾನೆ
ಸಹಪಾಠಿಯನ್ನು ನಂಬಿ ಹೋದ ವಿದ್ಯಾರ್ಥಿನಿಯ ದುರಂತ ಅಂತ್ಯ..!
Click to comment
You must be logged in to post a comment Login