DAKSHINA KANNADA
ಟ್ರಾಫಿಕ್ ಜಾಮ್ ಗೆ ಕಾರಣವಾಯಿತು ಬಸ್ ಸಿಬ್ಬಂದಿಗಳ ಕಿರಿಕ್
ಟ್ರಾಫಿಕ್ ಜಾಮ್ ಗೆ ಕಾರಣವಾಯಿತು ಬಸ್ ಸಿಬ್ಬಂದಿಗಳ ಕಿರಿಕ್
ಮಂಗಳೂರು,ಅಕ್ಟೋಬರ್ 21: ಟೈಮಿಂಗ್ ವಿಚಾರ ಹಾಗೂ ಸೈಡ್ ಕೊಡುವ ವಿಚಾರದಲ್ಲಿ ಎರಡು ಬಸ್ ಸಿಬ್ಬಂದಿಗಳು ಪರಸ್ಪರ ಕಚ್ಚಾಡಿಕೊಂಡ ಘಟನೆ ಮಂಗಳೂರು ನಗರದ ಬಲ್ಮಠ ಸಮೀಪ ಇಂದು ಬೆಳಿಗ್ಗೆ ನಡೆದಿದೆ. ಕೇರಳ ಸರಕಾರಿ ಬಸ್ ಹಾಗೂ ಖಾಸಗಿ ಬಸ್ ಸಿಬ್ಬಂದಿಗಳು ತಮ್ಮ ತಮ್ಮ ಬಸ್ ಗಳನ್ನು ರಸ್ತೆಯಲ್ಲೇ ನಿಲ್ಲಿಸಿ ಪರಸ್ಪರ ಕಚ್ಚಾಡಿಕೊಂಡಿದ್ದಾರೆ. ರಸ್ತೆಯಲ್ಲೇ ನಿಲ್ಲಿಸಿ ಈ ಎರಡು ಬಸ್ ಸಿಬ್ಬಂದಿಗಳ ಕಿರಿಕ್ ನಿಂದಾಗಿ ಸ್ಥಳದಲ್ಲಿ ಟ್ರಾಫಿಕ್ ಜಾಮ್ ಕೂಡಾ ಸಂಭವಿಸಿತ್ತು.
ಟ್ರಾಫಿಕ್ ಜಾಮ್ ನಿಂದ ಉಳಿದ ವಾಹನ ಸವಾರರು ತಮ್ಮ ಮೇಲೆ ರೇಗಾಡಬಹುದು ಎನ್ನುವ ಸೂಚನೆ ದೊರೆತ ಎರಡೂ ಬಸ್ ನ ಸಿಬ್ಬಂದಿಗಳು ತಮ್ಮ ತಮ್ಮಷ್ಟಕ್ಕೇ ಬಸ್ ಗಳನ್ನು ರಸ್ತೆಯಿಂದ ತೆರವುಗೊಳಿಸಿದ್ದಾರೆ.
Facebook Comments
You may like
ಮದುವೆ ಸಂಭ್ರಮ ಮಗಿಯುವ ಮೊದಲೆ ಹೃದಯಾಘಾತಕ್ಕೆ ಬಲಿಯಾದ ನವವಧು
ಕೊಲೆ ಪ್ರಕರಣದಲ್ಲಿ ಅರೆಸ್ಟ್ ಆದ ಹುಂಜ…!?
ಮತ್ತೆ ಪೆಟ್ರೋಲ್ ಮತ್ತು ಡಿಸೆಲ್ ಬೆಲೆ ಏರಿಕೆ.. ಫೆಬ್ರವರಿಯಲ್ಲಿ ಇದು 16ನೇ ಬಾರಿ
ದೈವಸ್ಥಾನದ ಕಾಣಿಕೆ ಹುಂಡಿಯಲ್ಲಿ ಮತ್ತೆ ಕಾಂಡೋಮ್ ಪತ್ತೆ..ಮುಂದುವರೆದ ವಿಕೃತಿ
ಕಾಸರಗೋಡು ಗಡಿಯಲ್ಲಿ ಸಂಚಾರಕ್ಕೆ ನಿರ್ಬಂಧ – ಕೇಂದ್ರ ಹಾಗೂ ರಾಜ್ಯ ಸರಕಾರಕ್ಕೆ ಹೈಕೋರ್ಟ್ ನೋಟಿಸ್
ಕೇರಳ ಮೀನುಗಾರರೊಂದಿಗೆ ಸಮುದ್ರದಲ್ಲಿ ಈಜಾಡಿ ಸಂಭ್ರಮಿಸಿದ ರಾಹುಲ್ ಗಾಂಧಿ
You must be logged in to post a comment Login