MANGALORE
ಮಂಗಳೂರು ಮಹಾನಗರಪಾಲಿಕೆಯಲ್ಲಿ ಮಾರಾಮಾರಿ
ಮಂಗಳೂರು ಮಹಾನಗರಪಾಲಿಕೆಯಲ್ಲಿ ಮಾರಾಮಾರಿ
ಮಂಗಳೂರು ಅಕ್ಟೋಬರ್ 31: ಮಂಗಳೂರು ಮಹಾನಗರ ಪಾಲಿಕೆ ಯಲ್ಲಿ ಮಾರಾಮಾರಿ ಘಟನೆ ನಡೆದಿದೆ.
ಇಂದು ನಡೆದ ಸಾಮಾನ್ಯ ಸಭೆಯಲ್ಲಿ ಈ ಘಟನೆ ನಡೆದಿದೆ. ಬಿಜೆಪಿ ಸದಸ್ಯರು ಮೇಯರ್ ಕವಿತಾ ಸನೀಲ್ ತಮ್ಮ ಅಪಾರ್ಟ್ ಮೆಂಟ್ ನ ವಾಚ್ ಮೆನ್ ಪತ್ನಿ ಹಾಗೂ ಮಗುವಿನ ಮೇಲೆ ಹಲ್ಲೆ ನೆಡೆಸಿದ್ದಾರೆ ಎಂದು ಬಿಜೆಪಿ ಸದಸ್ಯರು ಮೇಯರ್ ವಿರುದ್ದ ಆರೋಪ ಮಾಡಿದರು.
ಈ ಆರೋಪಕ್ಕೆ ವಿರೋಧ ವ್ಯಕ್ತಪಡಿಸಿದ ಕಾಂಗ್ರೇಸ್ ಸದಸ್ಯರು ಬಿಜೆಪಿ ಸದ್ಯಸರ ವಿರುದ್ದ ದಾಳಿ ನಡೆಸಿದರು. ಇಂದು ಕಾಂಗ್ರೇಸ್ ಹಾಗೂ ಬಿಜೆಪಿ ಸದಸ್ಯರ ನಡುವೆ ಮಾರಾಮಾರಿಗೆ ಕಾರಣವಾಯಿತು. ಈ ನಡುವೆ ಮೇಯರ್ ಹಲ್ಲೆ ಆರೋಪಕ್ಕೆ ಬಿಜೆಪಿ ಸದಸ್ಯರು ಪಾಲಿಕೆ ಸಭಾಂಗಣದಲ್ಲಿ ಧರಣಿ ನಡೆಸಿ ಮೇಯರ್ ರಾಜೀನಾಮೆಗೆ ಆಗ್ರಹಿಸಿದರು.
Facebook Comments
You may like
ಕೊಲೆ ಪ್ರಕರಣದಲ್ಲಿ ಅರೆಸ್ಟ್ ಆದ ಹುಂಜ…!?
ಕುಡಿದು ಕಾರು ಓಡಿಸಿದಲ್ಲದೇ..ಟ್ರಾಫಿಕ್ ಪೊಲೀಸರಿಗೆ ಅವಾಜ್ ಹಾಕಿದ ಎಂಬಿಬಿಎಸ್ ವಿಧ್ಯಾರ್ಥಿ
ಕುಡಿದ ಅಮಲಿನಲ್ಲಿ ಮರ್ಮಾಂಗವನ್ನೇ ಕಚ್ಚಿ ತುಂಡರಿಸಿದ ಭೂಪ!
ಓವರ್ ಟೇಕ್ ವಿಚಾರಕ್ಕೆ ನಡುರಸ್ತೆಯಲ್ಲಿ ಬಸ್ ನಿಲ್ಲಿಸಿ ಗಲಾಟೆ..ಟ್ರಾಫಿಕ್ ಜಾಮ್ ನಿಂದ ಸಂಕಷ್ಟಕೀಡಾದ ಸಾರ್ವಜನಿಕರು
ಆನೆಗೆ ಬೆಂಕಿ ಇಟ್ಟ ಪಾಪಿಗಳು! ಸುಟ್ಟ ನೋವು ತಾಳಲಾರದೆ ಆನೆ ಸಾವು
ಎರಡು ಹುಲಿಗಳ ನಡುವೆ ಕಾಳಗದ ವಿಡಿಯೋ ವೈರಲ್
You must be logged in to post a comment Login