LATEST NEWS
ಕುಂದಾಪುರ ಕೊಡೇರಿಯಲ್ಲಿ ಮೀನುಗಾರಿಕಾ ದೋಣಿ ದುರಂತ ನಾಲ್ವರು ನಾಪತ್ತೆ
ಕುಂದಾಪುರ ಅಗಸ್ಟ್ 16: ಮೀನುಗಾರಿಕೆಗೆ ತೆರಳಿದ್ದ ದೋಣಿಯೊಂದು ಸಮುದ್ರದ ಅಲೆಗಳ ಸಿಲುಕಿ ಪಲ್ಟಿಯಾಗಿ ನಾಲ್ವರು ಮೀನುಗಾರರು ನಾಪತ್ತೆಯಾಗಿರುವ ಘಟನೆ ಕುಂದಾಪುರದ ಕೊಡೇರಿ ಎಂಬಲ್ಲಿ ನಡೆದಿದೆ. ದೋಣಿಯಲ್ಲಿ ಒಟ್ಟು 11 ಮಂದಿ ಮೀನುಗಾರರು ಇದ್ದು ಮೀನುಗಾರಿಕೆಗೆ ತೆರಳುತ್ತಿದ್ದ ವೇಳೆ ಸಮುದ್ರದ ದೈತ್ಯ ಅಲೆಗಳ ಹೊಡೆತಕ್ಕೆ ಸಿಲುಕಿ ದೋಣಿ ಪಲ್ಟಿಯಾಗಿದೆ.
ಈ ಸಂದರ್ಭ ಏಳು ಮಂದಿ ಮೀನುಗಾರರು ಈಜಿ ಪಾರಾಗಿ ಬಂದಿದ್ದಾರೆ ಆದರೆ ನಾಲ್ವರು ನೀರಿನಲ್ಲಿ ಮುಳುಗಿದ್ದಾರೆ ಎಂದು ಹೇಳಲಾಗಿದ್ದು, ನಾಲ್ವರಲ್ಲಿ ಇಬ್ಬರು ಮೀನು ಬಲೆಯಲ್ಲಿ ಸಿಲುಕಿಕೊಂಡಿದ್ದಾರೆ ಎಂದು ಹೇಳಲಾಗಿದೆ. ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದ್ದು, ಸಮುದ್ರದ ಅಲೆಗಳು ಹೆಚ್ಚಾಗಿರುವ ಕಾರಣ ಕಾರ್ಯಾಚರಣೆಗೆ ತೊಡಕಾಗುತ್ತಿದೆ.
Facebook Comments
You may like
ಮದುವೆ ಸಂಭ್ರಮ ಮಗಿಯುವ ಮೊದಲೆ ಹೃದಯಾಘಾತಕ್ಕೆ ಬಲಿಯಾದ ನವವಧು
ಕಾಡಾನೆ ಜೊತೆ ಸೆಲ್ಫಿ ತೆಗೆದುಕೊಳ್ಳಲು ಹೋದಾ ಯುವಕ ಅಪ್ಪಚ್ಚಿ!
ಕೋಟ – ಬೈಕ್ ಗೆ ಕಾರು ಡಿಕ್ಕಿ ಸವಾರ ಸ್ಥಳದಲ್ಲೇ ಸಾವು
ಮೂತ್ರ ವಿಸರ್ಜನೆಗೆ ಹೋಗಿದ್ದ ಲಾರಿ ಚಾಲಕನ್ನು ತುಳಿದು ಸಾಯಿಸಿದ ಕಾಡಾನೆ
ಸಹಪಾಠಿಯನ್ನು ನಂಬಿ ಹೋದ ವಿದ್ಯಾರ್ಥಿನಿಯ ದುರಂತ ಅಂತ್ಯ..!
ವಿರಾಜಪೇಟೆಯಲ್ಲಿ ಕಾಡಾನೆ ತುಳಿತಕ್ಕೆ ಕಾರ್ಮಿಕ ಸಾವು
You must be logged in to post a comment Login