Connect with us

    JYOTHISHYA

    ಮುಂದಿನ 10 ವರ್ಷ ಆರು ರಾಶಿಯವರಿಗೆ ಬಾರಿ ಅದೃಷ್ಟ ಧನ ಲಾಭ ಕೀರ್ತಿ

    ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯ ಪೀಠಂ ದೈವಜ್ಞ ಪಂಡಿತ್ ಕೃಷ್ಣ ಭಟ್ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9535156490

    ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ- ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9535156490


    ನಮಸ್ಕಾರ ಪ್ರಿಯ ಸ್ನೇಹಿತರೇ, ಮುಂದಿನ 10 ವರ್ಷಗಳ ಕಾಲ ಈ ಆರು ರಾಶಿಯವರಿಗೆ ತುಂಬಾ ಶುಭವಾಗುತ್ತದೆ. ಭಾರಿ ಅದೃಷ್ಟದ ಫಲವನ್ನ ಈ ರಾಶಿಯವರು ಪಡೆಯಲು ಸಾಧ್ಯ. ಧನ ಲಾಭ ಕೀರ್ತಿ ಎಲ್ಲವೂ ಕೂಡ ಇವರಿಗೆ ಒಲಿದು ಬರುತ್ತದೆ. ಮುಂದಿನ ದಿನಗಳು ತುಂಬಾ ಅನುಕೂಲಕರವಾಗಿರುತ್ತದೆ. ಗಣಪತಿಯ ಸಂಪೂರ್ಣ ಕೃಪೆ ಎಂಬುದು ಇರುವುದರಿಂದ ನೀವು ಮಾಡುವ ಪ್ರತಿಯೊಂದು ಕೆಲಸದಲ್ಲೂ ಕೂಡ ಪ್ರಗತಿಯನ್ನು ಕಾಣಲು ಸಾಧ್ಯ.

    ನಿಮ್ಮ ಜೀವನದಲ್ಲಿ ಎಲ್ಲವೂ ಕೂಡ ಉತ್ತಮವಾಗಿರುತ್ತದೆ. ಯಾವುದೇ ವಿಚಾರದಲ್ಲಿ ನಿರ್ಧಾರ ತೆಗೆದುಕೊಳ್ಳುವಾಗ ನಿಮ್ಮದೇ ಆದ ಸ್ವಂತ ನಿರ್ಧಾರವನ್ನು ತೆಗೆದುಕೊಂಡು ಮುಂದುವರೆಯುವುದರಿಂದ ಸಾಕಷ್ಟು ರೀತಿಯ ಪ್ರಯೋಜನಗಳನ್ನ ಪಡೆಯುತ್ತೀರಿ. ವಿದ್ಯಾರ್ಥಿಗಳು ಉತ್ತಮ ವಿದ್ಯಾಭ್ಯಾಸದ ಕಡೆ ಹೆಚ್ಚು ಗಮನ ಕೊಡಬೇಕು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುವಂತಹವರು ಸ್ಪರ್ಧಾತ್ಮಕ ಪರೀಕ್ಷೆಗಳ ಕಡೆ ಹೆಚ್ಚು ಗಮನ ಕೊಡಿ ಇದರಿಂದ ನಿಮಗೆ ತುಂಬಾ ಅನುಕೂಲವಾಗುತ್ತದೆ ಮತ್ತು ಮುಂದಿನ ದಿನಗಳಲ್ಲಿ ಸಾಕಷ್ಟು ಪ್ರಯೋಜನಗಳನ್ನು ಪಡೆದುಕೊಳ್ಳಬಹುದು.

    ನೀವು ಮಾಡುವಂತಹ ಉದ್ಯೋಗದಲ್ಲಿ ಹೆಚ್ಚು ಪ್ರಗತಿ ಇರುತ್ತದೆ. ಉದ್ಯೋಗದಲ್ಲಿ ಗಮನ ಕೊಡುವುದರಿಂದ ಸಾಕಷ್ಟು ಪ್ರಯೋಜನಗಳನ್ನ ನೀವು ಪಡೆದುಕೊಳ್ಳುತ್ತೀರಿ ಮತ್ತು ಏನಾದರೂ ತೊಂದರೆಗಳಿದ್ದರೆ ಅವುಗಳು ಸಂಪೂರ್ಣವಾಗಿ ದೂರವಾಗುತ್ತದೆ. ಹಿರಿಯರ ಮಾರ್ಗದರ್ಶನದ ಮೂಲಕ ನೀವು ನಿಮ್ಮ ಕೆಲಸವನ್ನು ಮಾಡುವುದರಿಂದ ಸಾಕಷ್ಟು ರೀತಿಯ ಒಳಿತನ್ನ ಕಾಣುತ್ತೀರಿ. ನಿರುದ್ಯೋಗ ಸಮಸ್ಯೆಯನ್ನು ಅನುಭವಿಸುತ್ತಿರುವಂತಹ ವ್ಯಕ್ತಿಗಳಿಗೆ ಮುಂದಿನ ದಿನಗಳಲ್ಲಿ ಒಳ್ಳೆಯ ಉದ್ಯೋಗ ದೊರೆಯುತ್ತದೆ, ಇದರಿಂದ ನೀವು ಸಾಕಷ್ಟು ಪ್ರಯೋಜನಗಳನ್ನು ಪಡೆದುಕೊಳ್ಳಬಹುದು.

    ಯಾವುದಾದರೂ ಕೆಲಸಗಳು ಅರ್ಧಕ್ಕೆ ನಿಂತು ಹೋಗಿದ್ದರೆ ಆ ಕೆಲಸಗಳ ಕಡೆ ಹೆಚ್ಚು ಗಮನ ಕೊಡಬೇಕು ಮತ್ತು ಆ ಕೆಲಸಗಳನ್ನು ನೀವು ಪೂರ್ಣ ಮಾಡುವುದರಿಂದ ತುಂಬಾ ಪ್ರಯೋಜನಗಳನ್ನ ಪಡೆದುಕೊಳ್ಳುತ್ತಿರಿ. ರಾಜಕೀಯ ಕ್ಷೇತ್ರದಲ್ಲಿ ತೊಡಗಿಕೊಂಡಿರುವ ವ್ಯಕ್ತಿಗಳು ರಾಜಕೀಯದ ಕಡೆ ಹೆಚ್ಚು ಗಮನ ಕೊಟ್ಟು ರಾಜಕೀಯದ ಕೆಲಸ ಕಾರ್ಯಗಳನ್ನು ಮಾಡಿ ಇದರಿಂದ ತುಂಬಾ ಬದಲಾವಣೆಯನ್ನು ನೀವು ಕಾಣುತ್ತೀರಿ.

    ವ್ಯಾಪಾರದಲ್ಲಿ ಹೆಚ್ಚು ಲಾಭವನ್ನು ಪಡೆದುಕೊಳ್ಳಲು ಸಾಧ್ಯ. ಆರ್ಥಿಕವಾಗಿ ತುಂಬಾ ಬಲಿಷ್ಠರಾಗುತ್ತಿರಿ, ಆದಾಯದ ಹರಿವು ಹೆಚ್ಚಳವಾಗುತ್ತದೆ. ನಿಮ್ಮ ಮನೆಯಲ್ಲಿ ಸುಖ ಶಾಂತಿ, ನೆಮ್ಮದಿಯ ವಾತಾವರಣ ಇರುತ್ತದೆ. ನೀವು ಯಾವುದೇ ಕೆಲಸ ಮಾಡುತ್ತೀರಾ ಎಂದರು ಕೂಡ ಕುಟುಂಬದವರ ಬೆಂಬಲ ಎಂಬುದು ಇರುವುದರಿಂದ ತುಂಬಾ ಶುಭವಾದ ಫಲವನ್ನ ನೀವು ಪಡೆದುಕೊಳ್ಳಬಹುದು.

    ಮುಂದಿನ 10 ವರ್ಷಗಳು ಕೂಡ ಒಳ್ಳೆಯ ಲಾಭವನ್ನು ಪಡೆಯುತ್ತೀರಿ, ಇಷ್ಟೆಲ್ಲಾ ಅದೃಷ್ಟದ ಫಲವನ್ನು ಪಡೆಯುವ ಅದೃಷ್ಟವಂತ ಆರು ರಾಶಿಗಳು ಯಾವುದು ಎಂದರೆ ಮಕರ ರಾಶಿ, ಕನ್ಯಾ ರಾಶಿ, ಮಿಥುನ ರಾಶಿ, ಕರ್ಕಾಟಕ ರಾಶಿ, ಸಿಂಹ ರಾಶಿ ಮತ್ತು ಮೀನ ರಾಶಿಯವರಿಗೆ ಮುಂದಿನ ದಿನಗಳು ತುಂಬಾ ಅನುಕೂಲಕರವಾಗಿರುತ್ತದೆ.

    ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯ ಪೀಠಂ ದೈವಜ್ಞ ಪಂಡಿತ್ ಕೃಷ್ಣ ಭಟ್ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9535156490

    ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ- ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9535156490

    (ಗಮನಿಸಿ: ಇದು ನಂಬಿಕೆ ಮತ್ತು ಶಾಸ್ತ್ರವನ್ನು ಆಧರಿಸಿದ ಬರಹ. ಇದರಲ್ಲಿರುವ ಎಲ್ಲ ಅಂಶಗಳನ್ನೂ “ದಿ ಮಂಗಳೂರು ಮಿರರ್” ಪುಷ್ಟೀಕರಿಸುವುದಿಲ್ಲ. ನಿಮ್ಮ ಸ್ವಂತ ವಿವೇಚನೆ ಬಳಸಿ ನಿರ್ಧಾರಗಳನ್ನು ತೆಗೆದುಕೊಳ್ಳಿ)

    Share Information
    Advertisement
    Click to comment

    You must be logged in to post a comment Login

    Leave a Reply