Connect with us

BELTHANGADI

ಬೆಳ್ತಂಗಡಿ – ಅರಣ್ಯ ವೀಕ್ಷಕ ನೇಣು ಬಿಗಿದು ಆತ್ಮಹತ್ಯೆಗೆ ಶರಣು

ಬೆಳ್ತಂಗಡಿ ಜೂನ್ 6: ಬೆಳ್ತಂಗಡಿ ಸಾಮಾಜಿಕ ಅರಣ್ಯ ವಲಯದ ಸಿಬ್ಬಂದಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಮೃತರನ್ನು ಕಳಿಯ ಗ್ರಾಮದ ಗೇರುಕಟ್ಟೆ ಪಲ್ಲಿದಳಿಕೆ ನಿವಾಸಿ ಬೆಳ್ತಂಗಡಿ ಸಾಮಾಜಿಕ ಅರಣ್ಯ ವಲಯದ ಅರಣ್ಯ ವೀಕ್ಷಕ ಬಾಲಕೃಷ್ಣ ಗೌಡ ಎಂದು ಗುರುತಿಸಲಾಗಿದೆ.


ಇತ್ತೀಚೆಗಷ್ಟೆ ವಿವಾಹವಾಗಿದ್ದ ಬಾಲಕೃಷ್ಣರ ಮೃತ ದೇಹ ಇಂದು ಅವರ ಮನೆ ಸಮೀಪ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಬೆಳ್ತಂಗಡಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು ಪ್ರಕರಣ ದಾಖಲಿಸಿದ್ದಾರೆ.
ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *