Connect with us

    BELTHANGADI

    ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಮಾಜಿ ಸಿಎಂ ಕುಮಾರಸ್ವಾಮಿ ಭೇಟಿ!

    ಬೆಳ್ತಂಗಡಿ, ಎಪ್ರಿಲ್ 16:  ರಾಜ್ಯ ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ರಾಜಕಾರಣಿಗಳ ಟೆಂಪಲ್ ರನ್ ಆರಂಭವಾಗಿದ್ದು, ಇದೀಗ  ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಮಾಜಿ ಸಿಎಂ ಕುಮಾರಸ್ವಾಮಿ ಭೇಟಿ ನೀಡಿದ್ದಾರೆ.

    ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಮಾಜಿ ಸಿಎಂ ಕುಮಾರಸ್ವಾಮಿ ಮೊದಲು ಧರ್ಮಾಧಿಕಾರಿ ಡಾ.ಡಿ.ವಿರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.

    ಈ ವೇಳೆ ಕುಮಾರಸ್ವಾಮಿಗೆ ಡಾ.ವಿರೇಂದ್ರ ಹೆಗ್ಗಡೆಯವರು ಬೆಳ್ಳಿಯ ರುದ್ರಾಕ್ಷಿ ಮಾಲೆ ಹಾಕಿ ಸತ್ಕರಿಸಿದ್ದಾರೆ. ನಂತರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥನ ದರ್ಶನ ಪಡೆದುಕೊಂಡರು.

    Share Information
    Advertisement
    Click to comment

    You must be logged in to post a comment Login

    Leave a Reply