Connect with us

    LATEST NEWS

    ಇಂಡಿಯನ್ ಓವರ್ಸಿಸ್ ಬ್ಯಾಂಕ್ ನಿಂದ ರಾಜ್ಯ ಸರಕಾರಕ್ಕೆ ವಂಚನೆ

    ಇಂಡಿಯನ್ ಓವರ್ಸಿಸ್ ಬ್ಯಾಂಕ್ ನಿಂದ ರಾಜ್ಯ ಸರಕಾರಕ್ಕೆ ವಂಚನೆ

    ಮಂಗಳೂರು ಅಕ್ಟೋಬರ್ 30: ಇಂಡಿಯನ್ ಓವರ್ಸೀಸ್ ಬ್ಯಾಂಕ್ ರಾಜ್ಯ ಸರ್ಕಾರಕ್ಕೆ 55 ಕೋಟಿ ರೂಪಾಯಿ ವಂಚಿಸಿದ ಘಟನೆ ನಡೆದಿದೆ.

    ಇಂಡಿಯನ್ ಓವರ್ಸೀಸ್ ಬ್ಯಾಂಕ್ ನ ಮಂಗಳೂರಿನ ಕುಳಾಯಿ ಶಾಖೆಯ ಬ್ರಾಂಚ್ ಮ್ಯಾನೇಜರ್ ಟೆರಿನ್ ಮಧುಸೂಧನ್ ವಂಚನೆ ಆರೋಪಿಯಾಗಿದ್ದಾರೆ.

    ಕರ್ನಾಟಕ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ನಿಗಮಕ್ಕೆ ಸಹಿ ಫೋರ್ಜರಿ ಮಾಡಿ ಹಣ ಲಪಟಾಯಿಸಿದ್ದಾರೆ ಎಂದು ಹೇಳಲಾಗಿದೆ.

    ಈ ಬಗ್ಗೆ ನಿಗಮದ ಹಣಕಾಸು ಅಧಿಕಾರಿ ವೀರಗೌಡ ಪಾಟೀಲ್ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply