LATEST NEWS
ಗಾಂಜಾ ಮಾರಾಟ ಓರ್ವನ ಬಂಧನ
ಗಾಂಜಾ ಮಾರಾಟ ಓರ್ವನ ಬಂಧನ
ಮಂಗಳೂರು ನವೆಂಬರ್ 5: ನಗರದ ವಿವಿದೆಡೆ ವಿದ್ಯಾರ್ಥಿಗಳಿಗೆ ಗಾಂಜಾ ಪೂರೈಸುತ್ತಿದ್ದ ವ್ಯಕ್ತಿಯೊಬ್ಬ ನನ್ನ ಮಂಗಳೂರು ರೌಡಿ ನಿಗ್ರಹ ದಳದ ಪೊಲೀಸರು ಬಂಧಿಸಿದ್ದಾರೆ.
ಕದ್ರಿ ದೇವಾಲಯದ ಸ್ಮಶಾನ ವಠಾರದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ದೊರೆತ ಹಿನ್ನೆಲೆಯಲ್ಲಿ ರೌಡಿ ನಿಗ್ರಹ ದಳದ ಪೊಲೀಸರು ದಾಳಿ ನಡೆಸಿದ್ದರು.
ಈ ಸಂದರ್ಭದಲ್ಲಿ ಬಂದರು ನಿವಾಸಿ ಅಮೀರ್ (20) ಎಂಬುವನನ್ನು ಪೊಲೀಸರು ಬಂಧಿಸಿದ್ದು ಬಂಧಿತರಿಂದ 200 ಗ್ರಾಂ ಗಾಂಜಾ, ಮೊಬೈಲ್ ಸೇರಿದಂತೆ 11 ಸಾವಿರ ರೂಪಾಯಿ ಮೌಲ್ಯದ ಸೊತ್ತನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
Facebook Comments
You may like
ಆನೆಗೆ ಬೆಂಕಿ ಇಟ್ಟ ಪಾಪಿಗಳು! ಸುಟ್ಟ ನೋವು ತಾಳಲಾರದೆ ಆನೆ ಸಾವು
ಪುತ್ತೂರು ಅಕ್ರಮ ಗಾಂಜಾ ಸಾಗಾಟಕ್ಕೆ ಯತ್ನ – 40 ಸಾವಿರ ಮೌಲ್ಯದ ಗಾಂಜಾ ವಶಕ್ಕೆ ಪಡೆದ ಪೊಲೀಸರು
ಗಾಂಜಾ ಮಾರಾಟಕ್ಕೆ ಯತ್ನ ಮೂವರು ಆರೋಪಿಗಳ ಬಂಧನ
ಗೋವಾದಲ್ಲಿ ಗಾಂಜಾ ಬೆಳೆಯಲು ಷರತ್ತುಬದ್ದ ಅನುಮತಿ ನೀಡಲು ನಿರ್ಧರಿಸಿದ ಬಿಜೆಪಿ ಸರಕಾರ
ಗಾಂಜಾ ಇನ್ನು ಮುಂದೆ ಅಪಾಯಕಾರಿ ಮಾದಕ ವಸ್ತುವಲ್ಲ – ವಿಶ್ವಸಂಸ್ಥೆಯ ನಿರ್ಣಯಕ್ಕೆ ಭಾರತ ಬೆಂಬಲ
ಪುತ್ತೂರು ಗಾಂಜಾ ಮಾರಾಟಕ್ಕೆ ಯತ್ನ 4 ಆರೋಪಿಗಳ ಬಂಧನ
You must be logged in to post a comment Login