Connect with us

    LATEST NEWS

    ಗೀತಾಂಜಲಿ ಸಿಲ್ಕ್ ಮತ್ತು ಶಾಂತಿಸಾಗರ್ ಹೊಟೇಲ್‌ನ ಸಂಸ್ಥಾಪಕ ನೀರೆ ಬೈಲೂರು ಗೋವಿಂದ ನಾಯಕ್ ನಿಧನ

    ಉಡುಪಿ ಮೇ 19: ಉಡುಪಿಯ ಪ್ರತಿಷ್ಠಿತ ಜವಳಿ ಮಳಿಗೆ ‘ಗೀತಾಂಜಲಿ ಸಿಲ್ಕ್’ ಮತ್ತು ಶಾಂತಿಸಾಗರ್ ಹೊಟೇಲ್‌ನ ಸಂಸ್ಥಾಪಕರಾದ ನೀರೆ ಬೈಲೂರು ಗೋವಿಂದ ನಾಯಕ್ (89) ಮೇ 19 ರಂದು ನಿಧನರಾಗಿದ್ದಾರೆ.


    ಪುತ್ರರಾದ ಶ್ರೀರಾಮಕೃಷ್ಣ ನಾಯಕ್ (ಆರ್.ಕೆ), ಲಕ್ಷ್ಮಣ ನಾಯಕ್, ರಮೇಶ ನಾಯಕ್, ಹರೀಶ್ ನಾಯಕ್, ಸಂತೋಷ್ ವಾಗ್ಳೆ, ಸುನೀತ ಪ್ರಕಾಶ್ ಪ್ರಭು, ಸೊಸೆಯಂದಿರು, ಮಕ್ಕಳು, ಮೊಮ್ಮಕ್ಕಳು ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply