ಬೆಳ್ತಂಗಡಿ ಅಕ್ಟೋಬರ್ 09: ಯುವತಿಯೊಬ್ಬಳು ಆಕಸ್ಮಿಕವಾಗಿ ಕೆರೆಗೆ ಜಾರಿಬಿದ್ದು ಸಾವನ್ನಪ್ಪಿದ ಘಟನೆ ಬೆಳ್ತಂಗಡಿ ತಾಲ್ಲೂಕಿನ ನಾರಾವಿಯಲ್ಲಿ ಅಕ್ಟೋಬರ್ 7 ರಂದು ಸಂಜೆ ನಡೆದಿದೆ.
ನಾರಾವಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಅರಸಿಕಟ್ಟೆ ಗುಮಡ ಬಂಗರ ಮನೆಯ ರಾಜವರ್ಮ ಜೈನ್ ಅವರ ಪುತ್ರಿ ಸುರಕ್ಷಾ ಜೈನ್ (23ವ) ಮೃತ ದುರ್ದೈವಿ.
You must be logged in to post a comment Login