Connect with us

    LATEST NEWS

    ಕೇರಳದ ನೆರೆ ಸಂತ್ರಸ್ತರಿಗೆ ಸಂಗ್ರಹಿಸಿದ ಆಹಾರ ಸಾಮಾಗ್ರಿಗಳ ಹಸ್ತಾಂತರ

    ಕೇರಳದ ನೆರೆ ಸಂತ್ರಸ್ತರಿಗೆ ಸಂಗ್ರಹಿಸಿದ ಆಹಾರ ಸಾಮಾಗ್ರಿಗಳ ಹಸ್ತಾಂತರ

    ಮಂಗಳೂರು ಅಗಸ್ಟ್ 23: ಮಂಗಳೂರಿನಲ್ಲಿ ಸಿಪಿಐಎಂ , ಡಿವೈಎಫ್ ಐ ಕಾರ್ಯಕರ್ತರು ಸಾರ್ವಜನಿಕರಿಂದ ಕೇರಳದ ನೆರೆ ಸಂತ್ರಸ್ತರಿಗೆ ಸಂಗ್ರಹಿಸಿದ ಆಹಾರ ಇನ್ನಿತರ ಸಾಮಾಗ್ರಿಗಳನ್ನು ಇಂದು ಕಾಸರಗೋಡು ಜಿಲ್ಲಾಧಿಕಾರಿ ಡಾ. ಸಜಿತ್ ಬಾಬು ಮೂಲಕ ಹಸ್ತಾಂತರಿಸಲಾಯಿತು.

    ಈ ವೇಳೆ ಸಿಪಿಐಎಂ ಮಂಗಳೂರು ನಗರ ಕಾರ್ಯದರ್ಶಿ ಸುನೀಲ್ ಕುಮಾರ್ ಬಜಾಲ್ ,ಡಿವೈಎಫ್ಐ ದ.ಕ ಜಿಲ್ಲಾ ಕಾರ್ಯದರ್ಶಿ ಸಂತೋಷ್ ಬಜಾಲ್ ಮತ್ತಿತರರು ಉಪಸ್ಥಿತರಿದ್ದರು.

    Share Information
    Advertisement
    Click to comment

    You must be logged in to post a comment Login

    Leave a Reply