Connect with us

    BELTHANGADI

    ಹಿಂದೂಗಳ ತೆರಿಗೆ ಹಿಂದೂಗಳ ಹಕ್ಕು – ಬಿಜೆಪಿ ಶಾಸಕ ಹರೀಶ್ ಪೂಂಜಾ

    ಬೆಳ್ತಂಗಡಿ ಫೆಬ್ರವರಿ 08: ಕೇಂದ್ರ ಹಾಗೂ ರಾಜ್ಯ ಸರಕಾರದ ನಡುವೆ ನಡೆಯುತ್ತಿರುವ ತೆರಿಗೆ ಗಲಾಟೆ ನಡುವೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಸಾಮಾಜಿಕ ಜಾಲತಾಣ ಮಾಡಿರುವ ಪೋಸ್ಟ್ ಒಂದು ಇದೀಗ ವೈರಲ್ ಆಗಿದೆ.


    ನನ್ನ ತೆರಿಗೆ ನನ್ನ ಹಕ್ಕು ಆಂದೋಲನದ ಹಿನ್ನೆಲೆಯಲ್ಲಿ ಅವರು “ಈ ಆರ್ಥಿಕ ವರ್ಷದಿಂದ ಹಿಂದುಗಳು ಕಟ್ಟಿರುವ ತೆರಿಗೆ ಹಣ ಹಿಂದುಗಳ ಅಭಿವೃದ್ಧಿಗೆ ಮಾತ್ರ ಉಪಯೋಗಿಸಬೇಕು. ಹಿಂದೂಗಳು ಕಟ್ಟಿದ ತೆರಿಗೆ ಬೇರೆ ಧರ್ಮಗಳ ಜನರಿಗೆ ಸೇರುವುದು ಹಿಂದೂಗಳಿಗೆ ಆಗುವ ಅನ್ಯಾಯ, ಹಿಂದುಗಳ ತೆರಿಗೆ ಹಿಂದುಗಳ ಹಕ್ಕು” ಎಂದು ಬರೆದಿದ್ದಾರೆ. ಈ ಪೋಸ್ಟ್ ಇದೀಗ ವೈರಲ್ ಆಗಿದ್ದು, ನೆಟ್ಟಿಗರು ಪ್ರತಿಕ್ರಿಯೆ ನೀಡುತ್ತಿದ್ದಾರೆ. ಕೇಂದ್ರ ಸರಕಾರ ಹಾಗೂ ರಾಜ್ಯ ಸರಾಕರದ ನಡುವಿನ ತೆರಿಗೆ ವಿವಾದ ಇದೀಗ ಧರ್ಮಗಳ ನಡುವೆ ವಿವಾದಕ್ಕೆ ಕಾರಣವಾಗುವ ಸಾಧ್ಯತೆ ಇದೆ.

    Share Information
    Advertisement
    Click to comment

    You must be logged in to post a comment Login

    Leave a Reply