LATEST NEWS
ಮುಂದಿನ ಎರಡು ದಿನಗಳ ಕಾಲ ಕರಾವಳಿಯಲ್ಲಿ ಭಾರೀ ಮಳೆ..
ಮುಂದಿನ ಎರಡು ದಿನಗಳ ಕಾಲ ಕರಾವಳಿಯಲ್ಲಿ ಭಾರೀ ಮಳೆ..
ನವದೆಹಲಿ : ಇನ್ನೆರಡು ದಿನ ಕರ್ನಾಟಕದ ಒಳನಾಡು, ತೆಲಂಗಾಣ ಮತ್ತು ಪೂರ್ವ ಕರಾವಳಿಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಸಿದೆ.
ಉತ್ತರ ಅಂಡಮಾನ್ ಸಮುದ್ರ, ಬಂಗಾಲ ಕೊಲ್ಲಿಯಲ್ಲಿ ವಾಯು ಭಾರ ಕುಸಿತ ಉಂಟಾಗಿದ್ದು, ಅ. 10ರಂದು ಚಂಡಮಾರುತವಾಗಿ ಪರಿ ವರ್ತನೆಯಾಗುವ ಸಾಧ್ಯತೆ ಯಿದೆ. ಇದು ಮತ್ತಷ್ಟು ಬಲಗೊಂಡು ಪೂರ್ವ ಕರಾವಳಿಗೆ ಅಪ್ಪಳಿಸಲಿದೆ ಎಂದು ಇಲಾಖೆ ತಿಳಿಸಿದೆ.
ಕರ್ನಾಟಕದ ಒಳ ನಾಡು, ಒಡಿಶಾ, ಆಂಧ್ರ ಕರಾವಳಿ, ತೆಲಂಗಾಣ, ರಾಯಲ ಸೀಮಾ, ಮರಾಠವಾಡಗಳಲ್ಲಿ ಅಧಿಕ ಮಳೆಯಾಗುವ ಸಾಧ್ಯತೆ ಯಿದೆ. ಅಂಡಮಾನ್ ಮತ್ತು ನಿಕೋಬಾರ್ ದ್ವೀಪದಲ್ಲಿ ಶುಕ್ರವಾರದಿಂದಲೇ ಧಾರಾಕಾರ ಮಳೆ ಸುರಿಯುತ್ತಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
Facebook Comments
You may like
-
ಕೊರೊನಾ ಸುರಕ್ಷಾ ಕ್ರಮಗಳೊಂದಿಗೆ ಗ್ರಾಮಪಂಚಾಯತ್ ಚುನಾವಣೆ
-
ಕರ್ನಾಟಕದಲ್ಲಿ ಲವ್ ಜಿಹಾದ್ ಕಾನೂನು ಬಂದೇ ಬರುತ್ತೆ – ಗೃಹ ಸಚಿವ ಬಸವರಾಜ ಬೊಮ್ಮಾಯಿ
-
ರಾಜಕೀಯ ಒತ್ತಡ – ಸಿಎಂ ರಾಜಕೀಯ ಕಾರ್ಯದರ್ಶಿ ಎನ್.ಆರ್.ಸಂತೋಷ್ ಆತ್ಮಹತ್ಯೆಗೆ ಯತ್ನ
-
ರಾಜ್ಯ ಬಂದ್ ಮಾಡಲು ಬಂದರೆ ಕಲ್ಲಲ್ಲಿ ಹೊಡೆದು ಓಡಿಸಿ – ಕಾಳಿ ಶ್ರೀ ರಿಷಿ ಕುಮಾರ ಸ್ವಾಮೀಜಿ
-
ಕರಾವಳಿಯಲ್ಲಿ ಮೂರು ದಿನ ಭಾರೀ ಮಳೆ ಸಾದ್ಯತೆ
-
ಮಂಗಳೂರಿನಲ್ಲಿ ಸಂಜೆ ಸುರಿದ ಗುಡುಗು ಸಿಡಿಲು ಸಹಿತ ಭಾರೀ ಮಳೆ
You must be logged in to post a comment Login