Connect with us

JYOTHISHYA

ಈ ರಾಶಿಯವರ ಬಾಳು ಬಂಗಾರವಾಗಬೇಕಾದರೆ ಬೆರಳಲ್ಲಿ ಬೆಳ್ಳಿಯ ಉಂಗುರ ಇರಲೇಬೇಕು ! ಹಳದಿ ಲೋಹವಷ್ಟೇ ಬೆಳಗುವುದು ಇವರ ಅದೃಷ್ಟ

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯ ಪೀಠಂ ದೈವಜ್ಞ ಪಂಡಿತ್ ಕೃಷ್ಣ ಭಟ್ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9535156490

 ಸ್ತ್ರೀ ಪುರುಷ ವಶೀಕರಣ ಸ್ಪೆಷಲಿಸ್ಟ್ ನನಗೆ ಒಂದೇ ಕರೆ ಮಾಡಿದರೆ ನಿಮ್ಮ ಇಷ್ಟಪಟ್ಟವರು ನಿಮ್ಮಂತೆ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ?ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ- ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9535156490

ಬೆಳ್ಳಿಯ ಉಂಗುರ ಇವರಿಗೆ ಅದೃಷ್ಟ

ಲೋಹಗಳ ಮಹತ್ವ, ಮತ್ತು ವಿಶೇಷತೆಯನ್ನು ಜ್ಯೋತಿಷ್ಯದಲ್ಲಿ ವಿವರಿಸಲಾಗಿದೆ. ಇದರ ಪ್ರಕಾರ ಕೆಲವು ರಾಶಿಯವರು ಬೆಳ್ಳಿಯ ಉಂಗುರವನ್ನು ಹಾಕಿದರೆ ಅದು ಅವರಿಗೆ ಹೆಚ್ಚು ಅದೃಷ್ಟ ಒಲಿದು ಬರುತ್ತದೆ.

ಅದು ಕೂಡಾ ಉಂಗುರದ ಬೆರಳಿಗೆ ಬೆಳ್ಳಿಯ ಉಂಗುರವನ್ನು ಧರಿಸುವುದರಿಂದ ಮಕ್ಕಳ ಸಂತೋಷದಲ್ಲಿ ಬರುವ ಅಡೆತಡೆಗಳಿಂದ ಮುಕ್ತಿ ಸಿಗುತ್ತದೆ ಎಂದು ಹೇಳಲಾಗುತ್ತದೆ. ಇದರೊಂದಿಗೆ, ಧನಲಾಭ ಮತ್ತು ವೃತ್ತಿ ಪ್ರಗತಿಯನ್ನು ಕೂಡಾ ಸಾಧಿಸಬಹುದು.

✨ *ಸಿಂಹ ರಾಶಿ* ✨

ಸಿಂಹ ರಾಶಿಯು ಬೆಂಕಿಯ ಅಂಶದ ಸಂಕೇತವಾಗಿದೆ.ಈ ರಾಶಿಯ ಅಧಿಪತಿ ಸೂರ್ಯ. ಆದ್ದರಿಂದ, ಸಿಂಹ ರಾಶಿಯ ಜನರು ಬೆಳ್ಳಿಯ ಉಂಗುರವನ್ನು ಧರಿಸುವುದು ಮಂಗಳಕರ. ಸಿಂಹ ರಾಶಿಯವರಿಗೆ ಬೆಳ್ಳಿಯ ಉಂಗುರ ಅತ್ಯಂತ ಮಂಗಳಕರ ಎಂದು ಹೇಳಲಾಗುತ್ತದೆ.

ಕನ್ಯಾ ರಾಶಿ

ಐಶಾರಮಿ ಜೀವನವನ್ನು ಇಷ್ಟಪಡುವವರು ಕನ್ಯಾ ರಾಶಿಯವರು. ಜೀವನದಲ್ಲಿ ಐಶಾರಾಮ ಒಲಿದು ಬರಬೇಕಾದರೆ ಇವರು ಬೆಳ್ಳಿ ಧರಿಸಬೇಕು. ಚಿನ್ನದ ಉಂಗುರ, ಚೈನ್ ಹೀಗೆ ಬೆಳ್ಳಿಯಿಂದ ಮಾಡಿದ ಯಾವುದಾದರೂ ಆಭರಣವನ್ನು ಧರಿಸಿದರೆನೇ ಅವರ ಅದೃಷ್ಟ ತೆರೆದುಕೊಳ್ಳುವುದು.

ತುಲಾ ರಾಶಿ✨ ತುಲಾ ರಾಶಿಯವರಿಗೂ ಬೆಳ್ಳಿಯೇ ಅದೃಷ್ಟ.ಈ ರಾಶಿಯ ಅಧಿಪತಿ ಶುಕ್ರ ದೇವ. ಹಾಗಾಗಿ ಈ ರಾಶಿಯವರು ಬೆಳ್ಳಿಯ ಉಂಗುರ ಹಾಕಿದ ಕೂಡಲೇ ಅದೃಷ್ಟ ಇವರ ಬೆನ್ನೇರುತ್ತದೆ. ಇವರ ಕಷ್ಟಗಳಿಗೆ ಬೆಳ್ಳಿಯೇ ಪರಿಹಾರ.

ಮೀನ ರಾಶಿ

ಬೆಳ್ಳಿಯನ್ನು ಧರಿಸುವುದು ಮೀನ ರಾಶಿಯವರಿಗೂ ಅತ್ಯಂತ ಶುಭ. ಬೆಳ್ಳಿ ಜೀವನದಲ್ಲಿನ ಎಲ್ಲಾ ಅಡೆತಡೆಗಳನ್ನು ನಿವಾರಿಸುತ್ತದೆ. ಯಾವುದೇ ಕೆಲಸಕ್ಕೆ ಕೈ ಹಾಕುವಾಗ ಬೆಳ್ಳಿಯ ಉಂಗುರ ಧರಿಸಿ ಹೋದರೆ ಇವರಿಗೆ ಸೋಲಿಲ್ಲ.

ಇನ್ನು ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತಾರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ*9535156490

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯ ಪೀಠಂ ದೈವಜ್ಞ ಪಂಡಿತ್ ಕೃಷ್ಣ ಭಟ್ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9535156490

 ಸ್ತ್ರೀ ಪುರುಷ ವಶೀಕರಣ ಸ್ಪೆಷಲಿಸ್ಟ್ ನನಗೆ ಒಂದೇ ಕರೆ ಮಾಡಿದರೆ ನಿಮ್ಮ ಇಷ್ಟಪಟ್ಟವರು ನಿಮ್ಮಂತೆ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ?ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ- ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9535156490

Share Information
Continue Reading
Advertisement
Click to comment

Leave a Reply

Your email address will not be published. Required fields are marked *