Connect with us

    LATEST NEWS

    ತೃಪ್ತಿ ಸಿಗುವುದಿದ್ದರೆ ನನ್ನನ್ನು ಎನ್ ಕೌಂಟರ್ ಮಾಡಿ ಸಾಯಿಸಲಿ – ಜನಾರ್ಧನ ಪೂಜಾರಿ

    ತೃಪ್ತಿ ಸಿಗುವುದಿದ್ದರೆ ನನ್ನನ್ನು ಎನ್ ಕೌಂಟರ್ ಮಾಡಿ ಸಾಯಿಸಲಿ – ಜನಾರ್ಧನ ಪೂಜಾರಿ

    ಮಂಗಳೂರು ಡಿಸೆಂಬರ್ 9: ಮಾಜಿ ಕೇಂದ್ರ ಸಚಿವ ಜನಾರ್ಧನ ಪೂಜಾರಿಯವರನ್ನು ಎನ್ ಕೌಂಟರ್ ಮಾಡಿ ಸಾಯಿಸಬೇಕು ಎಂದು ಬೆದರಿಕೆ ಆಡಿಯೋ ಸಂದೇಶ ನೀಡಿದ್ದ ವ್ಯಕ್ತಿಗೆ ತೃಪ್ತಿ ಸಿಗುವುದಿದ್ರೆ ನನ್ನನ್ನು ಕೊಲ್ಲಲಿ ಎಂದು ಕಾಂಗ್ರೇಸ್ ನ ಹಿರಿಯ ಮುಖಂಡ ಜನಾರ್ಧನ ಪೂಜಾರಿ ಹೇಳಿದ್ದಾರೆ.

    ಮಂಗಳೂರಿನಲ್ಲಿ ಮಾಧ್ಯಮವರೊಂದಿಗೆ ಮಾತನಾಡಿದ ಅವರು ರಾಮಮಂದಿರ ನಿರ್ಮಾಣ ಹೇಳಿಕೆಗೆ ನಾನು ಈಗಲೂ ಬದ್ದ, ರಾಮ, ಮುಹಮ್ಮದ್ ಪೈಗಂಬರ್, ಏಸು ದೇವರೆಂದು ನಂಬುವವ ನಾನು, ಅವರನ್ನು ನಂಬಿ ಎಂದು ಆಯಾಯ ಧರ್ಮದವರಿಗೆ ಹೇಳಿದ್ದು ತಪ್ಪಾ..? ಎಂದು ಪ್ರಶ್ನಿಸಿದ್ದಾರೆ.

    ಒಂದು ವೇಳೆ ನನ್ನನ್ನು ಎನ್ ಕೌಂಟರ್ ಮಾಡಿ ಸಾಯಿಸಿದರೆ ಆತನಿಗೆ ತೃಪ್ತಿ ಸಿಗುವುದಾದರೆ ನನ್ನನ್ನು ಕೊಲ್ಲಲಿ ಎಂದು ಹೇಳಿದರು.

    VIDEO

    Share Information
    Advertisement
    Click to comment

    You must be logged in to post a comment Login

    Leave a Reply