Connect with us

    LATEST NEWS

    ಮಣಿಪಾಲ : ಗ್ಲಾಸ್ ಏರಿಸಿ ಮಲಗಿದ್ದ ಚಾಲಕ ಕಾರಲ್ಲೇ ಉಸಿರುಗಟ್ಟಿ ಸಾವು..!

    ಉಡುಪಿ: ಕಾರಿನಲ್ಲೇ ವ್ಯಕ್ತಿಯೊಬ್ಬರು ಉಸಿರುಗಟ್ಟಿ ಮೃತಪಟ್ಟ ದಾರುಣ ಘಟನೆ ಉಡುಪಿ ಜಿಲ್ಲೆಯ ಮಣಿಪಾಲದಲ್ಲಿ ನಡೆದಿದೆ.

    ರೋಗಿಯೊಬ್ಬರನ್ನು ಮಣಿಪಾಲ ಆಸ್ಪತ್ರೆಗೆ ಕರೆದೊಯ್ದಿದ್ದ ಕಾರು ಚಾಲಕ  ಪಾರ್ಕಿಂಗ್‌ ಸ್ಥಳದಲ್ಲಿ ಕಾರು ಪಾರ್ಕ್ ಮಾಡಿ ಮಲಗಿದ್ದರು. ಆಗಸ್ಟ್ 14 ರ ರಾತ್ರಿ 10:30 ಗಂಟೆಯಿಂದ ದಿನಾಂಕ ಆಗಸ್ಟ್ 15 ಬೆಳಿಗ್ಗೆ 6 ಗಂಟೆಯ ನಡುವಿನ ಅವಧಿಯಲ್ಲಿ ಕಾರಿನ ಗ್ಲಾಸನ್ನು ಮುಚ್ಚಿಕೊಂಡು ಮಲಗಿದ್ದರಿಂದ ಚಾಲಕ ಆಮ್ಲಜನಕ ಸಿಗದೆ ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ.ಈ ಬಗ್ಗೆ ಮಣಿಪಾಲ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

    ಮಂಗಳೂರು ಬೆಂಗಳೂರು ರೈಲು ಪ್ರಾರಂಭವಾದ ಬೆನ್ನಲ್ಲೆ ಮತ್ತೆ ಭೂಕುಸಿತ – ರೈಲು ಸಂಚಾರ ಸ್ಥಗಿತ

    Share Information
    Advertisement
    Click to comment

    You must be logged in to post a comment Login

    Leave a Reply