LATEST NEWS
ದುಷ್ಕರ್ಮಿಗಳಿಂದ ಹತ್ಯೆಗೀಡಾದ ದೀಪಕ್ ರಾವ್ ಮತ್ತು ಅಬ್ದುಲ್ ಬಶೀರ್ ಮನೆಗೆ ಇಂದ್ರಜಿತ್ ಲಂಕೇಶ್ ಭೇಟಿ
ದುಷ್ಕರ್ಮಿಗಳಿಂದ ಹತ್ಯೆಗೀಡಾದ ದೀಪಕ್ ರಾವ್ ಮತ್ತು ಅಬ್ದುಲ್ ಬಶೀರ್ ಮನೆಗೆ ಇಂದ್ರಜಿತ್ ಲಂಕೇಶ್ ಭೇಟಿ
ಮಂಗಳೂರು ಜನವರಿ 9: ಇತ್ತೀಚೆಗೆ ದುಷ್ಕರ್ಮಿಗಳಿಂದ ಹತ್ಯೆಗೀಡಾದ ಮಂಗಳೂರಿನ ದೀಪಕ್ ರಾವ್ ಹಾಗೂ ಅಬ್ದುಲ್ ಬಶೀರ್ ಮನೆಗೆ ನಟ ಇಂದ್ರಜಿತ್ ಲಂಕೇಶ್ ಭೇಟಿ ನೀಡಿ ಸಾಂತ್ವನ ಹೇಳಿದರು.
ಮಂಗಳೂರಿನ ಕಾಟಿಪಳ್ಳದಲ್ಲಿರುವ ದೀಪಕ್ ಮನೆಗೆ ಭೇಟಿ ನೀಡಿದ ಇಂದ್ರಜೀತ್, ದೀಪಕ್ ತಾಯಿ, ತಮ್ಮನಿಗೆ ಸಾಂತ್ವನ ಹೇಳಿದರು. ಹಾಗೆಯೇ ಮಂಗಳೂರಿನ ಆಕಾಶಭವನ ಅಬ್ದುಲ್ ಬಶೀರ್ ಮನೆಗೆ ಭೇಟಿ ನೀಡಿ ಮಕ್ಕಳಿಗೆ, ಕುಟುಂಬಿಕರಿಗೆ ಸಾಂತ್ವನ ಹೇಳಿದರು. ಎರಡು ಕುಟುಂಬಕ್ಕೂ ಸಾಂತ್ವನ ಹೇಳಿದ ಇಂದ್ರಜಿತ್ ಲಂಕೇಶ್ 25 ಸಾವಿರದ ಚೆಕ್ ವಿತರಿಸಿದರು.
You must be logged in to post a comment Login