DAKSHINA KANNADA
ಸುಳ್ಯ ತಲುಪಿದ ಬಿಜೆಪಿ ಜನ ಸುರಕ್ಷಾ ಯಾತ್ರೆ
![](https://i0.wp.com/themangaloremirror.in/wp-content/uploads/2024/04/For-Advertisement-Please-Contact.jpg?fit=728%2C90&ssl=1)
ಸುಳ್ಯ ತಲುಪಿದ ಬಿಜೆಪಿ ಜನ ಸುರಕ್ಷಾ ಯಾತ್ರೆ
ಸುಳ್ಯ ಮಾರ್ಚ್ 4: ಕರಾವಳಿಯಲ್ಲಿ ನಡೆಯುತ್ತಿರುವ ಹಿಂದೂ ಕಾರ್ಯಕರ್ತರ ಹತ್ಯೆಯನ್ನು ಖಂಡಿಸಿ ಭಾರತೀಯ ಜನತಾ ಪಾರ್ಟಿ ಹಮ್ಮಿಕೊಂಡಿರುವ ಜನ ಸುರಕ್ಷಾ ಯಾತ್ರೆ ಸುಳ್ಯ ತಲುಪಿದೆ.
ಕೊಡಗು ಜಿಲ್ಲೆಯ ಕುಶಾಲನಗರದಿಂದ ಮಾರ್ಚ್ 3 ರಂದು ಈ ಯಾತ್ರೆ ಪ್ರಾರಂಭಗೊಂಡಿದ್ದು, ಮಂಗಳೂರು ಸಂಸದ ನಳಿನ್ ಕುಮಾರ್ ಕಟೀಲ್ ಹಾಗೂ ಕೊಡಗು ಸಂಸದ ಪ್ರತಾಪ್ ಸಿಂಹ ನೇತೃತ್ವದಲ್ಲಿ ಈ ಯಾತ್ರೆ ನಡೆಯುತ್ತಿದೆ. ಸುಳ್ಯದ ಅರಂಬೂರಿನಿಂದ ಕಾಲ್ನಡಿಗೆಯ ಮೂಲಕ ಬಂದ ಕಾರ್ಯಕರ್ತರು ಬೊಳುಬೈಲ್ ನಲ್ಲಿ ಸೇರಿದರು. ಬಳಿಕ ಪಕ್ಷದ ಮುಖಂಡರು ಸಾರ್ವಜನಿಕ ಸಭೆಯನ್ನು ನಡೆಸಿದರು.
![](https://i0.wp.com/themangaloremirror.in/wp-content/uploads/2024/06/IMG-20240626-WA0023.jpg?fit=1280%2C670&ssl=1)
You must be logged in to post a comment Login