Connect with us

    JYOTHISHYA

    ಮನೆಯಲ್ಲಿ ಈ ಒಂದು ಫೋಟೋ ಇಟ್ಟರೆ ಸಾಕು ನಿಮ್ಮ ಜೀವನವೇ ಬದಲಾಗುತ್ತದೆ.

    ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯ ಪೀಠಂ ದೈವಜ್ಞ ಪಂಡಿತ್ ಕೃಷ್ಣ ಭಟ್ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9535156490

    ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ- ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9535156490


    ಆ ಫೋಟೋ ಯಾವುದು ಎಂದರೆ ಕಾಮದೇನುವಿನ ಫೋಟೋ ಕಾಮದೇನುವಿನ ಫೋಟೋವನ್ನು ಇಟ್ಟುಕೊಳ್ಳುವುದರಿಂದ ತುಂಬಾ ಪ್ರಯೋಜನಗಳನ್ನ ನೀವು ಪಡೆದುಕೊಳ್ಳಬಹುದು. ಎಲ್ಲಾ ರೀತಿಯಿಂದಲೂ ಕೂಡ ನಿಮಗೆ ತುಂಬಾ ಶುಭಫಲವನ್ನ ಪಡೆಯಲು ಸಾಧ್ಯವಾಗುತ್ತದೆ. ವಿಶೇಷವಾಗಿ ದೇವರ ಮನೆಯಲ್ಲಿ ನೀವು ಕಾಮಧೇನುವಿನ ಫೋಟೋವನ್ನು ಇಟ್ಟು ಪೂಜೆಯನ್ನ ಮಾಡುವುದರಿಂದ ನಿಮ್ಮ ಜೀವನದಲ್ಲಿ ಎಲ್ಲವೂ ಕೂಡ ಶುಭವಾಗುತ್ತದೆ. ನಿಮ್ಮ ಜೀವನದಲ್ಲಿ ಬದಲಾವಣೆಯನ್ನು ಕಾಣಬೇಕು ಅಂದುಕೊಂಡಿದ್ದರು ಕೂಡ ಈ ಕಾಮಧೇನುವಿನ ಫೋಟೋವನ್ನು ಇಟ್ಟುಕೊಳ್ಳುವುದರಿಂದ ಎಲ್ಲವೂ ಕೂಡ ಸಿದ್ದಿಯಾಗಲು ಸಾಧ್ಯ.

    ಮುಕ್ಕೋಟಿ ದೇವರ ಸಂಪೂರ್ಣ ಕೃಪೆ ಎಂಬುದು ಇರುವುದರಿಂದ ಮಾಡುವ ಪ್ರತಿಯೊಂದು ಕೆಲಸದಲ್ಲೂ ಕೂಡ ಯಶಸ್ಸನ್ನ ಪಡೆಯುತ್ತೀರಿ. ಎಲ್ಲಾ ರೀತಿಯ ಅನುಕೂಲವನ್ನು ಕೂಡ ನೀವು ಪಡೆದುಕೊಳ್ಳಲು ಸಾಧ್ಯವಾಗುತ್ತದೆ. ಮನೆಯಲ್ಲಿ ಕಾಮಧೇನುವಿನ ಫೋಟೋವನ್ನು ಯಾವ ರೀತಿ ಇಟ್ಟುಕೊಳ್ಳಬೇಕು ಹೇಗೆ ಇಟ್ಟುಕೊಳ್ಳಬೇಕು? ಏನೆಲ್ಲಾ ಉಪಯೋಗಗಳು ಇದೆ ಎಂಬುದನ್ನು ತಿಳಿಯೋಣ. ಕಾಮಧೇನುವಿನ ವಿಗ್ರಹವನ್ನು ಮನೆಯಲ್ಲಿ ಇಟ್ಟುಕೊಳ್ಳುವುದರಿಂದ ತುಂಬಾ ಒಳಿತಾಗುತ್ತದೆ ಮತ್ತು ಶುಕ್ರವಾರದ ದಿನ ಮತ್ತು ಹುಣ್ಣಿಮೆಯ ದಿನ ನೀವು ಕಾಮಧೇನುವಿನ ವಿಗ್ರಹಕ್ಕೆ ಅಭಿಷೇಕವನ್ನ ಮಾಡುವುದರಿಂದ ಒಳ್ಳೆಯ ಪ್ರಯೋಜನಗಳನ್ನು ಪಡೆದುಕೊಳ್ಳಲು ಸಾಧ್ಯ.

    ಒಂದು ಪೀಠವನ್ನು ರೆಡಿ ಮಾಡಿಕೊಂಡು ಅದಕ್ಕೆ ರಂಗೋಲಿಯನ್ನು ಹಾಕಿ ಒಂದು ಶುದ್ಧವಾದ ತಟ್ಟೆಯ ಮೇಲೆ ಕಾಮಧೇನುವಿನ ವಿಗ್ರಹವನ್ನು ಇಟ್ಟು ಅಭಿಷೇಕವನ್ನ ಮಾಡಬೇಕು ಮತ್ತು ಪ್ರತಿಷ್ಠಾಪನೆ ಮಾಡುವುದು ಉತ್ತಮ. ಕಾಮಧೇನುವಿಗೆ ಹಾಲಿನಿಂದ ಅಭಿಷೇಕವನ್ನ ಮಾಡಬೇಕು. ನಂತರ ಕಾಮಧೇನುವಿಗೆ ಪೂಜೆ ಪುನಸ್ಕಾರವನ್ನ ಮಾಡುವುದು ತುಂಬಾ ಉತ್ತಮ. ಆನಂತರ ಶುದ್ಧವಾದ ನೀರಿನಿಂದ ಅಭಿಷೇಕ ಮಾಡಬೇಕು ಹೀಗೆ ಈ ರೀತಿ ಮಾಡುವುದರಿಂದ ನಿಮ್ಮ ಇಷ್ಟಾರ್ಥಗಳು ಸಿದ್ಧಿಯಾಗುತ್ತದೆ ಮತ್ತು ನಿಮ್ಮ ಜೀವನದಲ್ಲಿ ಅನುಭವಿಸಿದಂತಹ ಎಲ್ಲಾ ರೀತಿಯ ಸರ್ವ ಸಮಸ್ಯೆಗಳು ಕೂಡ ದೂರವಾಗಿ ಸಾಕಷ್ಟು ಪ್ರಯೋಜನಗಳನ್ನ ನೀವು ಪಡೆಯಲು ಸಾಧ್ಯವಾಗುತ್ತದೆ.

    ಕಾಮಧೇನುವಿನ ಫೋಟೋವನ್ನು ಇಟ್ಟುಕೊಳ್ಳುವುದರಿಂದ ಎಲ್ಲಾ ರೀತಿಯ ಪ್ರಯೋಜನ ಪಡೆಯಬಹುದು. ವಿಗ್ರಹನಾದರೂ ಇಟ್ಟುಕೊಳ್ಳಬಹುದು ಇಲ್ಲವಾದರೆ ಫೋಟೋವನ್ನ ಮನೆಯಲ್ಲಿ ಇಟ್ಟುಕೊಂಡು ಪೂಜೆಯನ್ನ ಮಾಡುವುದು ತುಂಬಾ ಉತ್ತಮವಾಗಿರುತ್ತದೆ.

    ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯ ಪೀಠಂ ದೈವಜ್ಞ ಪಂಡಿತ್ ಕೃಷ್ಣ ಭಟ್ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9535156490

    ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ- ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9535156490

    (ಗಮನಿಸಿ: ಇದು ನಂಬಿಕೆ ಮತ್ತು ಶಾಸ್ತ್ರವನ್ನು ಆಧರಿಸಿದ ಬರಹ. ಇದರಲ್ಲಿರುವ ಎಲ್ಲ ಅಂಶಗಳನ್ನೂ “ದಿ ಮಂಗಳೂರು ಮಿರರ್” ಪುಷ್ಟೀಕರಿಸುವುದಿಲ್ಲ. ನಿಮ್ಮ ಸ್ವಂತ ವಿವೇಚನೆ ಬಳಸಿ ನಿರ್ಧಾರಗಳನ್ನು ತೆಗೆದುಕೊಳ್ಳಿ)

    Share Information
    Advertisement
    Click to comment

    You must be logged in to post a comment Login

    Leave a Reply