Connect with us

    DAKSHINA KANNADA

    ಕಡಬ :ಭಾರಿ ಮಳೆಗೆ ಧರೆಗುರುಳಿದ ಮರ, ಮುರಿದು ಬಿದ್ದ ವಿದ್ಯುತ್ ಕಂಬಗಳು..!

     
    ಬೃಹತ್ ಮರ ಮತ್ತು ವಿದ್ಯುತ್ ಕಂಬಗಳು ಧರೆಗುಳಿದ ಪರಿಣಾಮ  ವಾಹನ ಸಂಚಾರ ಸ್ಥಗಿತಗೊಂಡಿದೆ. ಶಾಲೆಗೆಗಳಿಗೆ ರಜೆ ಕೊಟ್ಟ ಹಿನ್ನೆಲೆಯಲ್ಲಿ ಈ ಭಾಗದಲ್ಲಿ ವಾಹನಗಳ ಓಡಾಟ ಕಡಿಮೆ  ಸಂಭಾವ್ಯ ಅಪಾಯ ತಪ್ಪಿದೆ. ವಿದ್ಯುತ್ ಕಂಬಗಳು ಮುರಿದು ಬಿದ್ದ ಪರಿಣಾಮ  ತಂತಿಗಳು ರಸ್ತೆಯಲ್ಲೇ ಹರಡಿಕೊಂಡಿದ್ದುವು.

    ಘಟನೆಯ ಮಾಹಿತಿ ತಿಳಿದು ಅರಣ್ಯ ಇಲಾಖೆ, ಮೆಸ್ಕಾಂ ಇಲಾಖೆ ಹಾಗೂ ತಾಲೂಕು ಆಡಳಿತದ ಸಿಬ್ಬಂದಿಗಳು ಸ್ಥಳಕ್ಕೆ ತೆರಳಿ ಪರಿಹಾರ ಕಾರ್ಯಾಚರಣೆಯಲ್ಲಿ ತೊಡಗಿಸಿಕೊಂಡಿದ್ದು ರಸ್ತೆಗೆ ಬಿದ್ದ ಮರವನ್ನು ತೆರವುಗೊಳಿಸುವ ಕಾರ್ಯ ನಡೆಯುತ್ತಿದೆ.

    Share Information
    Advertisement
    Click to comment

    You must be logged in to post a comment Login

    Leave a Reply