Connect with us

    LATEST NEWS

    ಕೊರೊನಾ ಲಸಿಕೆ ಬಡಪಾಯಿಗಳ ಬದಲು ಮೊದಲು ಜನಪ್ರತಿನಿಧಿಗೆ, ಅಧಿಕಾರಿಗಳಿಗೆ ನೀಡಿ – ಮಾಜಿ ಆರೋಗ್ಯ ಸಚಿವರ ಸಲಹೆ

    ಮಂಗಳೂರು ಜನವರಿ 16: ದೇಶದಾದ್ಯಂತ ಕೊರೊನಾ ಲಸಿಕೆ ಅಭಿಯಾನ ಇಂದು ಆರಂಭವಾಗಿದ್ದು, ಈ ನಡುವೆ ಶಾಸಕ ಮಾಜಿ ಆರೋಗ್ಯ ಸಚಿವ ಯು.ಟಿ ಖಾದರ್ ಟ್ವೀಟ್ ಮೂಲಕ ಕೇಂದ್ರ ಸರಕಾರಕ್ಕೆ ಸಲಹೆಯೊಂದನ್ನು ನೀಡಿದ್ದಾರೆ.


    ಕೊರೊನಾ ಲಸಿಕೆ ಅಭಿಯಾನ ಕುರಿತಂತೆ ಟ್ವೀಟ್ ಮಾಡಿರುವ ಅವರು ಲಸಿಕೆ ಬಂದಿರುವುದು ಸಂತೋಷ. ಬಡಪಾಯಿ ಡಿ ಗ್ರೂಪ್ ನೌಕರರ ಮೇಲೆ ಲಸಿಕೆ ಪ್ರಯೋಗ ಮಾಡುವ ಮೊದಲು ಆಡಂಬರದಿಂದ ಉದ್ಘಾಟನೆ ಮಾಡುವ ಮಂತ್ರಿಗಳು, ಶಾಸಕರು ಹಾಗೂ ಹಿರಿಯ ಅಧಿಕಾರಿಗಳು ಮೊದಲ ಲಸಿಕೆ ಪಡೆದು ಮಾದರಿ ಆಗಲಿ ಎಂಬುದು ಜನರ ಪರವಾಗಿ ನನ್ನ ವಿನಂತಿ ಎಂದಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply