Connect with us

    LATEST NEWS

    ರಸ್ತೆ ಬಂದಿ ನಿಂತಿದ್ದ ಅಪ್ಪ ಮಗನಿಗೆ ಡಿಕ್ಕಿ ಹೊಡೆದ ವಾಹನ – ತಂದೆ ಸಾವು ಮಗ ಗಂಭೀರ

    ಉಡುಪಿ ಸೆಪ್ಟೆಂಬರ್ 14: ರಸ್ತೆ ಬದಿ ನಿಂತಿದ್ದ ಅಪ್ಪ ಮಗನಿಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಅಪ್ಪ ಸ್ಥಳದಲ್ಲೇ ಸಾವನಪ್ಪಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66 ರ ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನದ ಮುಂಭಾಗದಲ್ಲಿ ನಡೆದಿದೆ. ಘಟನೆಯಲ್ಲಿ ಮಗನಿಗೆ ಗಂಭೀರ ಗಾಯಗಳಾಗಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.


    ಮೃತರನ್ನು ಬೆಳಗಾವಿ ಮೂಲದ ಪ್ರಭಾಕರ್ ಕೋತ ಎಂದು ಗುರುತಿಸಲಾಗಿದ್ದು, ಗಾಯಗೊಂಡವರು ಸಮರ್ಥ್ (14) ಎಂಬವರಾಗಿದ್ದಾರೆ.

    ಮೃತರು ಮಗನನ್ನು ಶಾಲೆಗೆ ಸೇರಿಸುವ ಸಲುವಾಗಿ ಬೆಳಗಾವಿಯಿಂದ ಕಾಪುವಿಗೆ ಬಂದಿದ್ದರು ಎಂದು ತಿಳಿದು ಬಂದಿದೆ. ಉಚ್ಚಿಲದಲ್ಲಿ ಬಸ್ಸಿನಿಂದ ಇಳಿದು ರಸ್ತೆ ಪಕ್ಕದಲ್ಲಿ ನಿಂತಿದ್ದಾಗ ಅಪರಿಚಿತ ವಾಹನ ಡಿಕ್ಕಿಯಾಗಿ ಪ್ರಭಾಕರ್ ಮೃತಪಟ್ಟು, ಸಮರ್ಥ್ ಗಂಭೀರ ಗಾಯಗೊಂಡಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply